ಮಾಧ್ಯಮ ರತ್ನ ಪ್ರಶಸ್ತಿ ಪ್ರದಾನ
Madhya Ratna Award
ಗುರ್ಲಾಪುರ 03: ಇಮಾಮ್ ಸಾಬ್ ಸಿದ್ಧಿ ಮೇಳ ಕಲಾವಿದರ ಸಂಘ ಮೂಡಲಗಿ ವತಿಯಿಂದ ಪತ್ರಕರ್ತ ಶಿವಾನಂದ ಹಿರೇಮಠ ಹಾಗೂ ಶಿವಾನಂದ ಮರಾಠೆ ಇವರಿಗೆ ಮಾಧ್ಯಮ ರತ್ನ ಪ್ರಶಸ್ತಿ ನೀಡಿ ಶನಿವಾರರಂದು ಸ್ಥಳೀಯ ಪ್ರವಾಸಿ ಮಂದಿರದಲ್ಲಿ ಗೌರವಿಸಲಾಯಿತು.
ಶಿವಾನಂದ ಹಿರೇಮಠ ಸಾನಿಧ್ಯ ವಹಿಸಿ ಮತ್ತು ಪ್ರಶಸ್ತಿ ಸ್ವೀಕರಿಸಿ ಮಾತನಾಡಿ ಈ ಪ್ರಶಸ್ತಿಯಿಂದ ನಮಗೆ ಜವಾಬ್ದಾರಿ ಹೆಚ್ಚಿಸಿದೆ ಎಂದು ಹೇಳಿದರು. ರಾಮಪ್ಪ ನೇಮಗೌಡರ, ರೇವಪ್ಪ ಸತ್ತಿಗೇರಿ, ರಾಮಪ್ಪ ಹಳ್ಳೂರ, ಮಹದೇವ ರಂಗಾಪುರ, ಈಶ್ವರ ಮುಗಳಖೋಡ, ಪತ್ರ್ಪ ಕೌಜಲಗಿ, ಚುಟುಕುಸಾಬ ಮಂಟೂರ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು. ನಿರೂಪಣೆ ವಂದನಾರೆ್ಣ ಶಿವಾನಂದ ಮರಾಠೆ ನೆರವೇರಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 