ಮಹಾ ಶಿವರಾತ್ರಿ : 10 ಲಕ್ಷ ಜನರಿಂದ ಸಂಗಮ ಸ್ನಾನ ನಿರೀಕ್ಷೆ
shivaratri bath
ಪ್ರಯಾಗರಾಜ್, ಫೆ 20- ಶಿವರಾತ್ರಿಯ ಪ್ರಯುಕ್ತ ಶುಕ್ರವಾರ ಗಂಗಾ, ಯಮುನಾ ಹಾಗೂ ಗುಪ್ತಗಾಮಿನಿ ಸರಸ್ವತಿ ನದಿಗಳ ತ್ರಿವೇಣಿ ಸಂಗಮದಲ್ಲಿ 10 ಲಕ್ಷ ಜನರು ಪವಿತ್ರ ಸಂಗಮ ಸ್ನಾನ ಕೈಗೊಳ್ಳುವ ನಿರೀಕ್ಷೆ ಇದೆ.
ಮಾಘ ಮೇಳದ ಅಂತಿಮ ದಿನದ ಸ್ನಾನಕ್ಕಾಗಿ ಸಂಪೂರ್ಣ ಸಿದ್ಧತೆಯಾಗಿದೆ. ಸ್ನಾನ ಘಟ್ಟಗಳು, ವಿದ್ಯುತ್, ಕುಡಿಯುವ ನೀರು ಸರಬರಾಜು ಮತ್ತು ಶೌಚಾಲಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ.
ಈಗಾಗಲೇ ಕಲ್ಪವಾಸಿ ತ್ರಿಕಾಲ ಜ್ಞಾನಿಗಳು ಮತ್ತು ಮಹಾತ್ಮರು ಮಾಘ ಪೂರ್ಣಿಮೆಯ ಸ್ನಾನ ಮುಗಿಸಿ ಹಿಂದಿರುಗಿದ್ದಾರೆ.
ಕೆಲವು ಋಷಿಗಳು ಹಾಗೂ ಮಹಾತ್ಮರು ಮಹಾ ಶಿವರಾತ್ರಿ ಪವಿತ್ರ ಸ್ನಾನ ಕೈಗೊಳ್ಳಲಿದ್ದಾರೆ. ಮಾಘ ಮೇಳ, ಕುಂಭ ಮೇಳದ ಮತ್ತು ಇಂದಿನ ಅರ್ಧ ಕುಂಭ ವಿಶ್ವದ ದೊಡ್ಡ ಆಧ್ಯಾತ್ಮಿಕ ಸಭೆ ಪರಿಗಣಿಸಲಾಗುತ್ತದೆ. ಮಹಾ ಶಿವರಾತ್ರಿಯ ನಂತರ ಮಾಘ ಮೇಳದ ಸ್ನಾನ ಪೂರ್ಣಗೊಳ್ಳಲಿದೆ.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 