ಮಹದೇವಪ್ಪ ನಾಯ್ಕಪ್ಪಗೋಳ ಸರ್ಕಾರಿ ಜಮೀನನ ಮಾವಿನಗಿಡ ನೆಟ್ಟರು
Mahadevappa planted a mango tree on Naikappagol government land
ಯರಗಟ್ಟಿ 29: ತಾಲೂಕಿನ ಯರಗಣವಿ ಗ್ರಾಮದ ಸರ್ವೇ ನಂ.34ರ ಸರ್ಕಾರಿ ಜಮೀನನ್ನು ಗುಡುಮಕೇರಿ ಗ್ರಾಮದ ಲಕ್ಷ್ಮಣ ಮಹದೇವಪ್ಪ ನಾಯ್ಕಪ್ಪಗೋಳ ಎಂಬಾತನು ಅನಧಿಕೃತವಾಗಿ ಸಾಗು ಮಾಡಿ ಮಾವಿನಗಿಡಗಳನ್ನು ಹಚ್ಚುತ್ತಿರುವದನ್ನು ಗಮನಿಸಿದ ತಹಸೀಲ್ದಾರ ಎಮ್. ವ್ಹಿ. ಗುಂಡಪ್ಪಗೋಳ ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಹೋಗಿ ಮಾವಿನ ಅಗಿಗಳನ್ನು ವಶಪಡಿಸಿಕೊಂಡು ಅನಧಿಕೃತವಾಗಿ ಸಾಗು ಮಾಡುತ್ತಿರುವದನ್ನು ತೆರವುಗೊಳಿಸಿದರು.ಈ ವೇಳೆ ಕಂದಾಯ ನೀರೀಕ್ಷಕ ವಾಯ್ ಎಫ್ ಮುರ್ತೇಣ್ಣವರ, ಗ್ರಾಮ ಆಡಳಿತಾಧಿಕಾರಿ ಯಲ್ಲಪ್ಪ ಬಾಂಗಿ ಸೇರಿದಂತೆ ಗ್ರಾಮ ಸಹಾಯಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 