ಮಹಾಂತೇಶ ಕುಂಚನೂರ ಅವರಿಗೆ ಪಿಎಚ್ಡಿ ಪ್ರದಾನ
Mahantesh Kunchanura awarded PhD
ಕಾಗವಾಡ, 21 : ಮೂಲತಃ ರಾಯಬಾಗ ತಾಲೂಕಿನ ಯಲ್ಪಾರಟ್ಟಿ ಗ್ರಾಮದವರು, ನಿಪ್ಪಾಣಿ ಕೆಎಲ್ಇ ಫಾರ್ಮಸಿ ಕಾಲೇಜಿನ ಪ್ರಾದ್ಯಾಪಕ ಮಹಾಂತೇಶ ಕುಂಚನೂರ ಅವರು ಮಂಡಿಸಿದ ‘ಫಾರ್ಮುಲೇಶನ್ ಆ್ಯಂಡ್ ಎವ್ಹೂಲೇಶನ್ ಆಫ್ ಎಂಟಿ ಇನ್ಪ್ಲೇಮ್ಯಾಟರಿ ಹರ್ಬಲ್ ಪ್ರೀಪ್ರೇಶನ್ ಬೈ ಕ್ವಾಲಿಟಿ ಬೈ ಅಪ್ರೋಚ್” ಎಂಬ ಪ್ರಬಂಧಕ್ಕೆ ಬೆಳಗಾವಿಯ ಕೆಎಲ್ಇ ವಿಶ್ವವಿದ್ಯಾಲಯದಿಂದ ಪಿಎಚ್ಡಿ ಪದವಿ ಸಂದಿದೆ.
ಮಹಾಂತೇಶ ಕುಂಚನೂರ ಅವರಿಗೆ ಬೆಳಗಾವಿಯ ಕೆಎಎಚ್ಇಆರ್, ಕೆಎಲ್ಇ ಕಾಲೇಜ್ ಆಫ್ ಫಾರ್ಮಸಿಯ ಪ್ರಾದ್ಯಾಪಕ ಡಾ. ವ್ಹಿ.ಎಸ್. ಮನ್ನೂರ ಅವರ ಮಾರ್ಗದರ್ಶದಲ್ಲಿ ಪಿಎಚ್ಡಿ ಪದವಿ ಲಭ್ಯವಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 