ಶ್ರೀಮಠಕ್ಕೆ ಸ್ವಾಮಿಗಳಾದ ಮಹಾಪೂಜ್ಯ ಡಾ. ಶಿವಕುಮಾರ ಸ್ವಾಮೀಜಿಗಳ ಆಶೀರ್ವಾದಗಳೊಂದಿಗೆ ದಾನ
Mahapujya Dr. Donation with the blessings of Shivakumar Swamiji
ಶ್ರೀಮಠಕ್ಕೆ ಸ್ವಾಮಿಗಳಾದ ಮಹಾಪೂಜ್ಯ ಡಾ. ಶಿವಕುಮಾರ ಸ್ವಾಮೀಜಿಗಳ ಆಶೀರ್ವಾದಗಳೊಂದಿಗೆ ದಾನ
ಮುದ್ದೇಬಿಹಾಳ: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಣ್ಣಕುಂಬಿ ಗ್ರಾಮದಲ್ಲಿ (ಮಲಪ್ರಭಾ ನದಿ ಮೂಲ) ಗೋವಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಸಿದ್ದಣ್ಣ ಮೇಟಿ ಅವರು ಸುಮಾರು ಎರಡು ಎಕರೆ ಜಾಗವನ್ನು
ಸಿದ್ದನಕೊಳ ಶ್ರೀಮಠಕ್ಕೆ ಸ್ವಾಮಿಗಳಾದ ಮಹಾಪೂಜ್ಯ ಡಾ. ಶಿವಕುಮಾರ ಸ್ವಾಮೀಜಿಗಳ ಆಶೀರ್ವಾದಗಳೊಂದಿಗೆ ದಾನವಾಗಿ ನೀಡಿದರು. ಹಾಗೂ ಖಾನಾಪುರದ ಸಬ್ ರಿಜಿಸ್ಟರ್ ಆಫೀಸ್ ನಲ್ಲಿ ಖಾತೆ ಬದಲಾವಣೆಯ ಕಾರ್ಯವನ್ನು ಸಹ ಮುಗಿಸಿದರು. ಈ ವೇಳೆಯಲ್ಲಿ ವಿಜಯಪುರದ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ನೀಲಮ್ಮ ಮೇಟಿ , ವಿಜಯಪುರ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರು ಹಾಗೂ ಎನ್ ಎಸ್ ಯು ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸದ್ದಾಂ ಕುಂಟೋಜಿ, ಮುದ್ದೇಬಿಹಾಳ ಪುರಸಭೆ ಸದಸ್ಯರಾದ ರಿಯಾಜ್ ಅಹ್ಮದ್ ಢವಳಗಿ ಹಾಗೂ ಇತರರು ಉಪಸ್ಥಿತರಿದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 