ಗದಗ-ಬೆಟಗೇರಿಯಲ್ಲಿ ಅದ್ದೂರಿಯ ಮಹಾರಾಣಾ ಪ್ರತಾಪಸಿಂಹರ ಜಯಂತಿ
Maharana Pratap Singh's birth anniversary celebrated in Gadag-Betageri
ಲೋಕದರ್ಶನ ವರದಿ
ಬೆಟಗೇರಿ 17 : ಜೀವನಕ್ಕೆ ಮನರಂಜನೆ ಬೇಕು ಆದರೆ ನಾವು ಇಂದು ಜೀವನವನ್ನೇ ಮನರಂಜನಯನ್ನಾಗಿ ಮಾಡಿಕೊಂಡಿದ್ದೇವೆ. ಹೀಗಾಗಿ ನಮಗೆ ನಮ್ಮ ಪೂರ್ವಜರ ಇತಿಹಾಸ ತಿಳಿದುಕೊಳ್ಳಲು ಆಗುತ್ತಿಲ್ಲವೆಂದು ಕೆ.ಎಂ.ಸಿ.ಯ ಹಿರಿಯ ವೈದ್ಯಾಧಿಕಾರಿ ಡಾ. ಸಂಪತ್ತಸಿಂಗ್ ರಂಗವಾಲೆಯವರು ವಿಶಾಧ ವ್ಯಕ್ತಪಡಿಸಿದ್ದಾರೆ. ಅವರು ಮಹಾರಾಣಾ ಪ್ರತಾಪಸಿಂಹರ 486ನೇ ಜಯಂತ್ಯೋತ್ಸವದ ಅಂಗವಾಗಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಏರಿ್ಡಸಿದ್ದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಾ ಹಾಡು, ಕುಣಿತ, ಭಾವಚಿತ್ರದ ಮೆರವಣಿಗೆಯು ಜಯಂತಿಯ ಒಂದು ಭಾಗ. ಮಹಾತ್ಮರ ಆದರ್ಶಗಳ ಸ್ಮರಣೆ ಮತ್ತು ಅವುಗಳ ಅನುಸರಣೆಯು ಜಯಂತಿಯ ಪ್ರಮುಖ ಭಾಗವಾಗಬೇಕು. ನಾವು ಸಮಾಜದಲ್ಲಿ ಇದ್ದೇವೆ ಎಂಬ ಭಾವನೆ ಎಲ್ಲರಲ್ಲಿಯೂ ಒಡಮೂಡಬೇಕು. ಮಹಾರಾಣಾ ಪ್ರತಾಪಸಿಂಹರು ತ್ಯಾಗ, ಬಲಿದಾನ, ಸ್ವಾಭಿಮಾನಕ್ಕೆ ಮತ್ತೊಂದು ಹೆಸರು ಅವರು ವಿಶ್ವದ ಶ್ರೇಷ್ಠ ಯೋಧ ಎಂದು ಬಣ್ಣಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 