ಮಹಾರಾಣಾ ಪ್ರತಾಪ ಸಿಂಹ ಹುತಾತ್ಮ ದಿನಾಚರಣೆ
Maharana Pratap Singh Martyrdom Day
ಧಾರವಾಡ 29: ದಿ.29 ಬುಧವಾರ ದಂದು ಮಹಾರಾಣಾ ಪ್ರತಾಪ ಸಿಂಹ ಹುತಾತ್ಮ ದಿನಾಚರಣೆ ಅಂಗವಾಗಿ ಹುಬ್ಬಳ್ಳಿ ಕ್ಲಬ್ ರೋಡ ಹತ್ತಿರ ಇರುವ ಪ್ರತಿಮೆಗೆ ಮುಂಜಾನೆ 10-30 ಗಂಟೆಗೆ ಶ್ರೀ ರಾಮಪ್ಪ ಕೃಷ್ಣಪ್ಪ ಬಡಿಗೇರ, ಪೂಜ್ಯ ಮಹಾಪೌರರು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಇವರು ಮಾಲಾರೆ್ಣ ಮಾಡಿದರು.
ಸದರಿ ಮಾಲಾರೆ್ಣ ಕಾರ್ಯಕ್ರಮದಲ್ಲಿ ದುರ್ಗಮ್ಮ ಶಶಿಕಾಂತ ಬಿಜವಾಡ ಉಪ ಮಹಾಪೌರರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ, ಡಾಽಽ ರುದ್ರೇಶ ಘಾಳಿ, ಮಾನ್ಯ ಆಯುಕ್ತರು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಉಮೇಶ ಸವಣೂರು, ಸಾರ್ವಜನಿಕ ಸಂಪರ್ಕಾಧಿಕಾರಿಗಳು, ಶ್ರೀ ಮಹಮದ್ ಫೀರೋಜ, ಕಾರ್ಯನಿರ್ವಾಹಕ ಅಭಿಯಂತರರು ತೋಟಗಾರಿಕೆ ಮತ್ತು ಸಾರ್ವಜನಿಕರು ಹಾಗೂ ಅಧಿಕಾರಿ/ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 