ಮಹಾರಾಣಾ ಪ್ರತಾಪ ಸಿಂಹ ಹುತಾತ್ಮ ದಿನಾಚರಣೆ
Maharana Pratap Singh Martyrdom Day
ಧಾರವಾಡ 29: ದಿ.29 ಬುಧವಾರ ದಂದು ಮಹಾರಾಣಾ ಪ್ರತಾಪ ಸಿಂಹ ಹುತಾತ್ಮ ದಿನಾಚರಣೆ ಅಂಗವಾಗಿ ಹುಬ್ಬಳ್ಳಿ ಕ್ಲಬ್ ರೋಡ ಹತ್ತಿರ ಇರುವ ಪ್ರತಿಮೆಗೆ ಮುಂಜಾನೆ 10-30 ಗಂಟೆಗೆ ಶ್ರೀ ರಾಮಪ್ಪ ಕೃಷ್ಣಪ್ಪ ಬಡಿಗೇರ, ಪೂಜ್ಯ ಮಹಾಪೌರರು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಇವರು ಮಾಲಾರೆ್ಣ ಮಾಡಿದರು.
ಸದರಿ ಮಾಲಾರೆ್ಣ ಕಾರ್ಯಕ್ರಮದಲ್ಲಿ ದುರ್ಗಮ್ಮ ಶಶಿಕಾಂತ ಬಿಜವಾಡ ಉಪ ಮಹಾಪೌರರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ, ಡಾಽಽ ರುದ್ರೇಶ ಘಾಳಿ, ಮಾನ್ಯ ಆಯುಕ್ತರು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಉಮೇಶ ಸವಣೂರು, ಸಾರ್ವಜನಿಕ ಸಂಪರ್ಕಾಧಿಕಾರಿಗಳು, ಶ್ರೀ ಮಹಮದ್ ಫೀರೋಜ, ಕಾರ್ಯನಿರ್ವಾಹಕ ಅಭಿಯಂತರರು ತೋಟಗಾರಿಕೆ ಮತ್ತು ಸಾರ್ವಜನಿಕರು ಹಾಗೂ ಅಧಿಕಾರಿ/ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 