ಮಹಾರಾಷ್ಟ್ರ : ಸರ್ಕಾರ ರಚನೆಗೆ ಬಿಜೆಪಿ-ಶಿವಸೇನೆ ಸಜ್ಜು
ಮುಂಬೈ, ಅ 26: ಮಹರಾಷ್ಟ್ರದಲ್ಲಿ ಮತ್ತೆ ಸರ್ಕಾರ ರಚಿಸಲು ಬಿಜೆಪಿ-ಶಿವಸೇನೆ ಸಜ್ಜಾಗಿದೆ. ಶಿವಸೇನೆಯ ನಂತರ, ಎನ್ಸಿಪಿ ರಾಜ್ಯ ವಿಧಾನಸಭೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಕಾರಣ, ಪ್ರತಿಪಕ್ಷದ ನಾಯಕ ಹುದ್ದೆ ಎನ್ಸಿಪಿಗೆ ದೊರೆಯಲಿದೆ.
ಪ್ರತಿಪಕ್ಷದ ನಾಯಕ ಹುದ್ದೆಗೆ, ಹಲವಾರು ಎನ್ಸಿಪಿ ಶಾಸಕರ ಹೆಸರುಗಳನ್ನು ಪರಿಗಣಿಸಲಾಗುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಅವರಲ್ಲಿ, ರಾಜ್ಯ ವಿಧಾನ ಪರಿಷತ್ತಿನಲ್ಲಿ ಪ್ರತಿಪಕ್ಷ ನಾಯಕರಾಗಿದ್ದ ಧನಂಜಯ್ ಮುಂಡೆ, ಜಿತೇಂದರ್ ಅವದ್ ಮತ್ತು ಜಯಂತ್ ಪಾಟೀಲ್ ಅವರ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ ಎನ್ನಲಾಗಿದೆ.
ಹೊಸ ಸರ್ಕಾರ ರಚನೆಯಾದ ಕೆಲವೇ ದಿನಗಳಲ್ಲಿ ನಾಯಕನ ಹೆಸರನ್ನು ಪ್ರಕಟಿಸಲಾಗುವುದು ಎಂದು ಮೂಲಗಳಿಂದ ತಿಳಿದುಬಂದಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 