ಮಹಾರಾಷ್ಟ್ರ: ಸಿಎಎ, ಎನ್ಆರ್ಸಿ ವಿರುದ್ಧ ಸಿಡಿದೆದ್ದ ಸಂಘಟನೆಗಳು
ಜಲ್ನಾ, ಜನವರಿ 16 : ಹೊಸದಾಗಿ ತಿದ್ದುಪಡಿ ಮಾಡಿದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್ಆರ್ಸಿ) ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ಆರ್ಸಿ) ವಿರುದ್ಧ ಸುಮಾರು 30 ರಾಜಕೀಯ ಮತ್ತು ಸಾಮಾಜಿಕ ಸಂಘಟನೆಗಳು ಸಿಡಿದೆದ್ದು , ಸಾಮೂಹಿಕ ಪ್ರತಿಭಟನೆಗೆ ಸಜ್ಜಾಗಿವೆ.
ಪ್ರತಿಭಟನಾ ಮೆರವಣಿಗೆ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಪ್ರತಿಮೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆಯಲಿದೆ.
ಕೇಂದ್ರದ ಕ್ರಮ ಅಸಂವಿಧಾನಿಕ ಕೃತ್ಯವಾಗಿದ್ದು, ದೇಶದಲ್ಲಿ ಅವ್ಯವಸ್ಥೆ ಸೃಷ್ಟಿಸುತ್ತಿದೆ ಎಂದೂ ಬಹುಜನ ಕ್ರಾಂತಿ ಮೋರ್ಚಾ (ಬಿಕೆಎಂ) ಸದಸ್ಯರೊಬ್ಬರುಆರೋಪಿಸಿದ್ದಾರೆ.
ಜಮಿಯತ್ ಉಲೇಮಾ ಹಿಂದ್ (ಮೆಹಮೂದ್ ಮದನಿ), ತಬ್ಲಿಗಿ ಜಮಾಅತ್, ಜಮಾಅತ್ ಇಸ್ಲಾಮಿಕ್ ಹಿಂದ್, ಅಹ್ಲೆ ಸುನ್ನತ್ ಜಮಾಅತ್, ಹಜರತ್ ಖ್ವಾಜಾ ಗರಿಬ್ನಾವಾಜ್ ಅಕಾಡೆಮಿ, ಮರಾಠ ಸೇವಾ ಸಂಘ, ಲೋಕಮಾಂಗಲ್ ಸಾಮಾಜಿಕ ಸಂಸ್ಥೆ, ಚತ್ರಪತಿ ಲಾಯನ್ , ಭಾರತ್ ಮುಕ್ತಿ ಮೋರ್ಚಾ, ಜಮಿಯತ್ ಉಲೆಮಾ ಹಿಂದ್ (ಅರ್ಷದ್ ಮದನಿ), ರಾಷ್ಟ್ರೀಯ ಮೂಲ ನಿವಾಸಿಗಳ ಸಂಘ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸೇರಿದಂತೆ ಹಲವು ಸಂಸ್ಥೆಗಳು ಪ್ರತಿಭಟನೆಯಲ್ಲಿ ಭಾಗಿಯಾಗಲಿವೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 