ಮಹಾರಾಷ್ಟ್ರ: ಸಿಎಎ, ಎನ್ಆರ್ಸಿ ವಿರುದ್ಧ ಸಿಡಿದೆದ್ದ ಸಂಘಟನೆಗಳು
ಜಲ್ನಾ, ಜನವರಿ 16 : ಹೊಸದಾಗಿ ತಿದ್ದುಪಡಿ ಮಾಡಿದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್ಆರ್ಸಿ) ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ಆರ್ಸಿ) ವಿರುದ್ಧ ಸುಮಾರು 30 ರಾಜಕೀಯ ಮತ್ತು ಸಾಮಾಜಿಕ ಸಂಘಟನೆಗಳು ಸಿಡಿದೆದ್ದು , ಸಾಮೂಹಿಕ ಪ್ರತಿಭಟನೆಗೆ ಸಜ್ಜಾಗಿವೆ.
ಪ್ರತಿಭಟನಾ ಮೆರವಣಿಗೆ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಪ್ರತಿಮೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆಯಲಿದೆ.
ಕೇಂದ್ರದ ಕ್ರಮ ಅಸಂವಿಧಾನಿಕ ಕೃತ್ಯವಾಗಿದ್ದು, ದೇಶದಲ್ಲಿ ಅವ್ಯವಸ್ಥೆ ಸೃಷ್ಟಿಸುತ್ತಿದೆ ಎಂದೂ ಬಹುಜನ ಕ್ರಾಂತಿ ಮೋರ್ಚಾ (ಬಿಕೆಎಂ) ಸದಸ್ಯರೊಬ್ಬರುಆರೋಪಿಸಿದ್ದಾರೆ.
ಜಮಿಯತ್ ಉಲೇಮಾ ಹಿಂದ್ (ಮೆಹಮೂದ್ ಮದನಿ), ತಬ್ಲಿಗಿ ಜಮಾಅತ್, ಜಮಾಅತ್ ಇಸ್ಲಾಮಿಕ್ ಹಿಂದ್, ಅಹ್ಲೆ ಸುನ್ನತ್ ಜಮಾಅತ್, ಹಜರತ್ ಖ್ವಾಜಾ ಗರಿಬ್ನಾವಾಜ್ ಅಕಾಡೆಮಿ, ಮರಾಠ ಸೇವಾ ಸಂಘ, ಲೋಕಮಾಂಗಲ್ ಸಾಮಾಜಿಕ ಸಂಸ್ಥೆ, ಚತ್ರಪತಿ ಲಾಯನ್ , ಭಾರತ್ ಮುಕ್ತಿ ಮೋರ್ಚಾ, ಜಮಿಯತ್ ಉಲೆಮಾ ಹಿಂದ್ (ಅರ್ಷದ್ ಮದನಿ), ರಾಷ್ಟ್ರೀಯ ಮೂಲ ನಿವಾಸಿಗಳ ಸಂಘ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸೇರಿದಂತೆ ಹಲವು ಸಂಸ್ಥೆಗಳು ಪ್ರತಿಭಟನೆಯಲ್ಲಿ ಭಾಗಿಯಾಗಲಿವೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 