ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ
Maharishi Valmiki Jayanti Preparatory Meeting
ತಾಳಿಕೋಟಿ 19: ಸರ್ಕಾರದ ಆದೇಶದ ಪ್ರಕಾರ 7-10-2025 ರಂದು ಶ್ರೀ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ತಾಲೂಕ ಕೇಂದ್ರಗಳಲ್ಲಿ ಆಚರಿಸಲು ಸೂಚಿಸಲಾಗಿದ್ದು ಸದರಿ ಕಾರ್ಯಕ್ರಮ ಯಶಸ್ವಿಗೊಳಿಸಲು ತಾಳಿಕೋಟಿ ತಾಲೂಕ ಮಟ್ಟದ ಅಧಿಕಾರಿಗಳ ಹಾಗೂ ಸಮಾಜದ ಮುಖಂಡರ ಪೂರ್ವಭಾವಿ ಸಭೆಯನ್ನು ಸಪ್ಟಂಬರ್ 25ರಂದು ಕರೆಯಲಾಗಿದೆ.
ಅಂದು ಮುಂಜಾನೆ 11:00 ಘಂಟೆಗೆ ತಹಸಿಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ ನಡೆಯಲಿರುವ ಈ ಸಭೆಯ ಅಧ್ಯಕ್ಷತೆಯನ್ನು ಡಾ.ವಿನಯಾ ಹೂಗಾರ ಅವರು ವಹಿಸುವರು. ನಿಗದಿತ ಸಮಯಕ್ಕೆ ಎಲ್ಲಾ ಅಧಿಕಾರಿಗಳು ಹಾಗೂ ವಾಲ್ಮೀಕಿ ಸಮಾಜದ ಮುಖಂಡರು ಸಭೆಗೆ ಹಾಜರಾಗಿ ತಮ್ಮ ಅಗತ್ಯ ಸಲಹೆ ಸೂಚನೆಗಳನ್ನು ನೀಡಬೇಕೆಂದು ತಹಸಿಲ್ದಾರ್ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 