ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ
Maharishi Valmiki Jayanti Preparatory Meeting
ತಾಳಿಕೋಟಿ 19: ಸರ್ಕಾರದ ಆದೇಶದ ಪ್ರಕಾರ 7-10-2025 ರಂದು ಶ್ರೀ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ತಾಲೂಕ ಕೇಂದ್ರಗಳಲ್ಲಿ ಆಚರಿಸಲು ಸೂಚಿಸಲಾಗಿದ್ದು ಸದರಿ ಕಾರ್ಯಕ್ರಮ ಯಶಸ್ವಿಗೊಳಿಸಲು ತಾಳಿಕೋಟಿ ತಾಲೂಕ ಮಟ್ಟದ ಅಧಿಕಾರಿಗಳ ಹಾಗೂ ಸಮಾಜದ ಮುಖಂಡರ ಪೂರ್ವಭಾವಿ ಸಭೆಯನ್ನು ಸಪ್ಟಂಬರ್ 25ರಂದು ಕರೆಯಲಾಗಿದೆ.
ಅಂದು ಮುಂಜಾನೆ 11:00 ಘಂಟೆಗೆ ತಹಸಿಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ ನಡೆಯಲಿರುವ ಈ ಸಭೆಯ ಅಧ್ಯಕ್ಷತೆಯನ್ನು ಡಾ.ವಿನಯಾ ಹೂಗಾರ ಅವರು ವಹಿಸುವರು. ನಿಗದಿತ ಸಮಯಕ್ಕೆ ಎಲ್ಲಾ ಅಧಿಕಾರಿಗಳು ಹಾಗೂ ವಾಲ್ಮೀಕಿ ಸಮಾಜದ ಮುಖಂಡರು ಸಭೆಗೆ ಹಾಜರಾಗಿ ತಮ್ಮ ಅಗತ್ಯ ಸಲಹೆ ಸೂಚನೆಗಳನ್ನು ನೀಡಬೇಕೆಂದು ತಹಸಿಲ್ದಾರ್ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 