ಶನಿವಾರ ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ನಾಟಕ
Mahasadhvi Hemaraddy Mallamma play
ಬೆಳಗಾವಿ 10: ಇಲ್ಲಿಯ ರಂಗಸೃಷ್ಟಿ ಕಲಾವಿದರಿಂದ ಶನಿವಾರ ಜು.12ರಂದು ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ನಾಟಕ ಪ್ರದರ್ಶನ ನಡೆಯಲಿದೆ.
ರಂಗಸೃಷ್ಟಿ, ಲಿಂಗಾಯತ ಮಹಿಳಾ ಸಮಾಜ, ನಾವು ನಮ್ಮವರೊಂದಿಗೆ ಹಾಗೂ ಕನ್ನಡಭವನ ಸಹಯೋಗದಲ್ಲಿ ಅಂದು ಸಂಜೆ 6.30ರಿಂದ ನಾಟಕ ನಡೆಯಲಿದೆ. ನೀರಾವರಿ ಇಲಾಖೆಯ ಪ್ರಧಾನ ಅಭಿಯಂತರ ಅಶೋಕ ವಾಸನದ ಹಾಗೂ ಹಿರಿಯ ಸಾಹಿತಿ ಡಾ.ಬಸವರಾಜ ಜಗಜಂಪಿ ಅತಿಥಿಗಳಾಗಿ ಆಗಮಿಸುವರು. ಡಾ.ರಾಮಕೃಷ್ಣ ಮರಾಠೆ ರಚಿಸಿರುವ ನಾಟಕವನ್ನು ಶೀರೀಷ್ ಜೋಶಿ ನಿರ್ದೇಶಿಸಿದ್ದಾರೆ.
ನಾಟಕ ವೀಕ್ಷಣೆಗೆ ಉಚಿತ ಪ್ರವೇಶವಿದ್ದು, ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ರಂಗಸೃಷ್ಟಿ ಅಧ್ಯಕ್ಷ ರಮೇಶ ಜಂಗಲ್ ಕೋರಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 