ಮಹಾತ್ಮಾ ಗಾಂಧೀ ಚಲನ ಚಿತ್ರ ಪ್ರದರ್ಶನ
ಗದಗ 25: ಗುಜರಾತಿನ ಪೋರಬಂದರಿನಲ್ಲಿ ಕರಮಚಂದನಾಗಿ ಜನಿಸಿ ಸತ್ಯ ಮತ್ತು ಅಹಿಂಸೆ ಆದರ್ಶಗಳನ್ನು ಬಳಸಿಕೊಂಡು ಇಡೀ ಭರತ ಖಂಡದ ರಾಷ್ಟ್ರಪಿತನಾಗಿ ಪರಿವರ್ತನೆಗೊಂಡ ಮಹಾತ್ಮಾ ಗಾಂಧೀಜಿ ಎಂದು ಜನ ಮನದಲ್ಲಿ ಸ್ಥಾಯಿ ಆಗಿ ಉಳಿದಿರುವ ಮಹಾತ್ಮಾ ಗಾಂಧೀ ಚಲನಚಿತ್ರ ಪ್ರದರ್ಶನಗೊಂಡಿತು.
ಜಿಲ್ಲಾಡಳಿತ, ವಾತರ್ಾ ಇಲಾಖೆ ಹಾಗೂ ಕನರ್ಾಟಕ ಚಲನಚಿತ್ರ ಅಕಾಡೆಮಿ ಸಹಯೋಗದಲ್ಲಿ ಗದಗ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಆಯೋಜಿಸಿದ ರಿಚರ್ಡ ಅಟೆನಬರೋ ಅವರ ಗಾಂಧೀ ಚಿತ್ರದ ಪ್ರದರ್ಶನವನ್ನು ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ ಕೆ. ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ, ಅಪರ ಜಿಲ್ಲಾಧಿಕಾರಿ ಸತೀಶಕುಮಾರ ಎಂ, ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಗದಗ ತಹಶಿಲ್ದಾರ ಶ್ರೀನಿವಾಸಮೂತರ್ಿ ಕುಲಕರ್ಣಿ ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರ ಎಸ್.ಜಿ.ಪಲ್ಲೇದ, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ವಿವಿಧ ಶಾಲಾ-ಕಾಲೇಜು ವಿಧ್ಯಾರ್ಥಿಗಳು,ಶಿಕ್ಷಕರು, ಸಾರ್ವಜನಿಕರು ಚಲನ ಚಿತ್ರ ವೀಕ್ಷಿಸಿದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 