ಸರಕಾರಿ ಶಾಸಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾವೀರ ಜಯಂತಿ
Mahavir Jayanti at Government MLA Higher Primary School
ಲೋಕದರ್ಶನ ವರದಿ
ಗುರ್ಲಾಪೂರ 30: ಗುರ್ಲಾಪೂರ ಪಿ ಎಂ ಶ್ರೀ ಸರಕಾರಿ ಶಾಸಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾವೀರ ಜಯಂತಿ ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಬಸವರಾಜ ಸಸಾಲಟ್ಟಿ ಅಧ್ಯಕ್ಷ ಸ್ಥಾನ ವಹಿಸಿ ವರ್ಧಮಾನ ಮಹಾವೀರ 24 ನೇ ತೀರ್ಥಂಕರು. ಮೋಕ್ಷಸಾಧನೆಗಾಗಿ ಪಂಚಶೀಲ ತತ್ವಗಳನ್ನು ಮತ್ತು ತ್ರೀರತ್ನಗಳನ್ನು ಬೋಧಿಸಿದರು. ಸಮಾಜಕ್ಕೆ ಅವರು ಬೋಧಿಸಿದ ಬೋಧನೆಗಳು ಇಂದಿಗೂ ಸ್ಥಿರಸ್ಥಾಯಿ ಆಗಿ ಉಳಿದಿವೆ. ತಮ್ಮ 72ನೇ ವಯಸ್ಸಿನಲ್ಲಿ ಈಹಲೋಕ ತ್ಯಜಿಸಿದರು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ಮಹಾವಿದ್ಯಾಲಯ ಮೂಡಲಗಿಯ ಪ್ರಾಂಶುಪಾಲರಾದ ಡಾಽಽ ಎಂ ಎನ್ ಕಂಕಣವಾಡಿ ಅತಿಥಿ ಸ್ಥಾನ ಅಲಂಕರಿಸಿದರು. ಉಪನ್ಯಾಸಕರಾದ ಶಿವಾನಂದ ಹಳ್ಳೂರ ಸ್ವಾಗತಿಸಿದರು. ಶಾಲೆಯದೈಹಿಕ ಶಿಕ್ಷಕರಾದ ಎಲ್ ಆರ್ ಸಾಲಿ ಮಠ ಕಾರ್ಯಕ್ರಮ ನಿರೂಪಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 