ಸರಕಾರಿ ಶಾಸಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾವೀರ ಜಯಂತಿ
Mahavir Jayanti at Government MLA Higher Primary School
ಲೋಕದರ್ಶನ ವರದಿ
ಗುರ್ಲಾಪೂರ 30: ಗುರ್ಲಾಪೂರ ಪಿ ಎಂ ಶ್ರೀ ಸರಕಾರಿ ಶಾಸಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾವೀರ ಜಯಂತಿ ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಬಸವರಾಜ ಸಸಾಲಟ್ಟಿ ಅಧ್ಯಕ್ಷ ಸ್ಥಾನ ವಹಿಸಿ ವರ್ಧಮಾನ ಮಹಾವೀರ 24 ನೇ ತೀರ್ಥಂಕರು. ಮೋಕ್ಷಸಾಧನೆಗಾಗಿ ಪಂಚಶೀಲ ತತ್ವಗಳನ್ನು ಮತ್ತು ತ್ರೀರತ್ನಗಳನ್ನು ಬೋಧಿಸಿದರು. ಸಮಾಜಕ್ಕೆ ಅವರು ಬೋಧಿಸಿದ ಬೋಧನೆಗಳು ಇಂದಿಗೂ ಸ್ಥಿರಸ್ಥಾಯಿ ಆಗಿ ಉಳಿದಿವೆ. ತಮ್ಮ 72ನೇ ವಯಸ್ಸಿನಲ್ಲಿ ಈಹಲೋಕ ತ್ಯಜಿಸಿದರು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ಮಹಾವಿದ್ಯಾಲಯ ಮೂಡಲಗಿಯ ಪ್ರಾಂಶುಪಾಲರಾದ ಡಾಽಽ ಎಂ ಎನ್ ಕಂಕಣವಾಡಿ ಅತಿಥಿ ಸ್ಥಾನ ಅಲಂಕರಿಸಿದರು. ಉಪನ್ಯಾಸಕರಾದ ಶಿವಾನಂದ ಹಳ್ಳೂರ ಸ್ವಾಗತಿಸಿದರು. ಶಾಲೆಯದೈಹಿಕ ಶಿಕ್ಷಕರಾದ ಎಲ್ ಆರ್ ಸಾಲಿ ಮಠ ಕಾರ್ಯಕ್ರಮ ನಿರೂಪಿಸಿದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 