ನಾಗರಿಕರ ವೇದಿಕೆ ಸಹ ಕಾರ್ಯದರ್ಶಿಯಾಗಿ ಮಹೇಂದ್ರಕರ ನೇಮಕ
Mahendrakar appointed as co-secretary of Citizens' Forum
ಕೊಪ್ಪಳ 23: ಜಿಲ್ಲಾ ನಾಗರಿಕರ ವೇದಿಕೆಗೆ ಜಿಲ್ಲಾ ಸಹ ಕಾರ್ಯದರ್ಶಿಯಾಗಿ ಸಂತೋಷ್ ಮಹೇಂದ್ರಕರ್ಅವರು ನೇಮಕ ಗೊಂಡಿದ್ದಾರೆ.
ಸಂತೋಷ್ ಮಹೇಂದ್ರಕರ್ರವರು ಮೂಲತಃ ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದ ಹಿರಿಯ ನಿವಾಸಿಯಾಗಿದ್ದು ಎಲೆಕ್ಟ್ರಿಕ್ಡಿವೈಸಸ್ ಮೆಕಾನಿಕ್ಯಾಗಿಕಾರ್ಯ ನಿರ್ವಹಿಸುತ್ತಿದ್ದುಇವರನ್ನು ನೇಮಕ ಮಾಡಿ ವೇದಿಕೆ ಯ ಸಂಘಟನೆ ಬಲಪಡಿಸಲು ಮತ್ತು ವೇದಿಕೆ ವತಿಯಿಂದಜರಗುವ ಉತ್ಸವಗಳ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ನೇಮಕ ಮಾಡಿ ಆದೇಶ ಹೊರಡಿಸಿದ ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆಯಅಧ್ಯಕ್ಷರಾದ ಮಹೇಶ್ ಬಾಬು ಸುರುವೇ ಸೂಚಿಸಿದ್ದಾರೆ,ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆಗೆ ಜಿಲ್ಲಾ ಸಹ ಕಾರ್ಯದರ್ಶಿಯಾಗಿ ಸಂತೋಷ ಮಹೇಂದ್ರಕರಅವರು ನೇಮಕಗೊಂಡಿರುವುದು ಅವರ ಸ್ನೇಹಿತರ ಬಳಗ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 