ನಾಗರಿಕರ ವೇದಿಕೆ ಸಹ ಕಾರ್ಯದರ್ಶಿಯಾಗಿ ಮಹೇಂದ್ರಕರ ನೇಮಕ
Mahendrakar appointed as co-secretary of Citizens' Forum
ಕೊಪ್ಪಳ 23: ಜಿಲ್ಲಾ ನಾಗರಿಕರ ವೇದಿಕೆಗೆ ಜಿಲ್ಲಾ ಸಹ ಕಾರ್ಯದರ್ಶಿಯಾಗಿ ಸಂತೋಷ್ ಮಹೇಂದ್ರಕರ್ಅವರು ನೇಮಕ ಗೊಂಡಿದ್ದಾರೆ.
ಸಂತೋಷ್ ಮಹೇಂದ್ರಕರ್ರವರು ಮೂಲತಃ ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದ ಹಿರಿಯ ನಿವಾಸಿಯಾಗಿದ್ದು ಎಲೆಕ್ಟ್ರಿಕ್ಡಿವೈಸಸ್ ಮೆಕಾನಿಕ್ಯಾಗಿಕಾರ್ಯ ನಿರ್ವಹಿಸುತ್ತಿದ್ದುಇವರನ್ನು ನೇಮಕ ಮಾಡಿ ವೇದಿಕೆ ಯ ಸಂಘಟನೆ ಬಲಪಡಿಸಲು ಮತ್ತು ವೇದಿಕೆ ವತಿಯಿಂದಜರಗುವ ಉತ್ಸವಗಳ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ನೇಮಕ ಮಾಡಿ ಆದೇಶ ಹೊರಡಿಸಿದ ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆಯಅಧ್ಯಕ್ಷರಾದ ಮಹೇಶ್ ಬಾಬು ಸುರುವೇ ಸೂಚಿಸಿದ್ದಾರೆ,ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆಗೆ ಜಿಲ್ಲಾ ಸಹ ಕಾರ್ಯದರ್ಶಿಯಾಗಿ ಸಂತೋಷ ಮಹೇಂದ್ರಕರಅವರು ನೇಮಕಗೊಂಡಿರುವುದು ಅವರ ಸ್ನೇಹಿತರ ಬಳಗ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 