ಮಹೇಶ ಬಳ್ಳಾರಿಯವರ ‘ದುಬೈ ದೌಲತ್ತು’ ಕೃತಿ ಬಿಡುಗಡೆ
Mahesh Ballari's book 'Dubai Daulathu' released
ಕೊಪ್ಪಳ 28: ಕವಿ ಮಹೇಶ ಬಳ್ಳಾರಿಯವರ 12ನೇ ಕೃತಿ ‘ದುಬೈ ದೌಲತ್ತು’ (ದುಬೈ ಪ್ರವಾಸ ಕಥನ) ನಗರದ ಕ್ಲಬ್ ರಸ್ತೆಯ ಲಯನ್ಸ ಸ್ವಾಮಿ ವಿವೇಕಾನಂದ ಶಾಲೆಯ ಸಭಾಂಗಣದಲ್ಲಿ ದಿ. 29 ರವಿವಾರ ಮುಂಜಾನೆ 10.30 ಕ್ಕೆ ನೆರವೇರಲಿದೆ.
ಸುಮಂಗಲಾ ಸೋಮಲಾಪುರ ಇವರು ಕೃತಿ ಬಿಡುಗಡೆ ಮಾಡಲಿದ್ದಾರೆ. ಸಾಹಿತಿಗಳಾದ ಡಿ.ಎಂ. ಬಡಿಗೇರ, ಅಲ್ಲಮಪ್ರಭು ಬೆಟ್ಟದೂರು, ಡಾ. ಮಹಾಂತೇಶ ಮಲ್ಲನಗೌಡರ, ವಾಣಿಜ್ಯೋದ್ಯಮಿಗಳಾದ ಬಸವರಾಜ ಬಳ್ಳೊಳ್ಳಿ, ಯಲಬುರ್ಗಾ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ ಪಾಟೀಲ ಗೌರವ ಉಪಸ್ಥಿತಿ ಇರಲಿದ್ದಾರೆ. ಗವಿಸಿದ್ಧಪ್ಪ ಕೊಪ್ಪಳ ಮತ್ತು ವೆಂಕಟೇಶ ಶ್ಯಾನಭಾಗ ಕೃತಿ ಕುರಿತು ಮಾತನಾಡಲಿದ್ದಾರೆ. ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಕವಿ ಮಹೇಶ ಬಳ್ಳಾರಿ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 