ಮಹ್ಮದ್ ಜೈದ್ಗೆ ಸೆಲಬ್ರೆಟಿ ರನ್ನರ್ ಪ್ರಶಸ್ತಿ
ಬ್ಯಾಡಗಿ03: ತಾಲೂಕಿನ ಕಾಗಿನೆಲೆ ಗ್ರಾಮದ ಮಾಜಿ ಸೈನಿಕ ಆಶೀಫ್ ಅಲಿ ಮತ್ತಿಹಳ್ಳಿ ಅವರ ನಾಲ್ಕು ವರ್ಷದ ಪುತ್ರ ಮಹ್ಮದ್ ಜೈದ್ ಮುಂಬೈನ ಕಡಾವಲಿ ಮ್ಯಾರಥಾನ್ ರೇಸಿನಲ್ಲಿ ಭಾಗವಹಿಸಿ ಸೆಲಬ್ರೆಟಿ ರನ್ನರ್ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾನೆ.
ಮುಂಬೈನ ಠಾಣಾ ಜಿಲ್ಲೆಯ ಕಲ್ಯಾಣ ತಾಲೂಕಿನ ಕಡಾವಲಿಯಲ್ಲಿ ಏವನ್ ಗ್ರೂಪ್ ನಡಗಾಂವ್ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಮ್ಯಾರಥಾನ್ ರೇಸಿನ ಸ್ಪಧರ್ೆಯಲ್ಲಿ ಸೆಲಬ್ರೇಟಿ ರನ್ನರ್ ಆಗಿ ಪ್ರವೇಶ ಪಡೆದಿದ್ದ ಮಹ್ಮದ್ ಜೈದ್ ಕನರ್ಾಟಕದ ಏಕೈಕ ಸ್ಪಧರ್ಿಯಾಗಿ ಭಾಗವಹಿಸಿದ್ದು, ಈ ಸ್ಪಧರ್ೆಯಲ್ಲಿ 5 ಕಿಮೀ ವರೆಗೆ ಓಡುವ ಮೂಲಕ ಎಲ್ಲರ ಮನ ಗೆದ್ದಿದ್ದಾನೆ.
ಸದರಿ ಬಾಲಕನನ್ನು ಶಿವಸೇನೆಯ ಮುಖಂಡ ಪ್ರಕಾಶ ಪಾಟೀಲ ಅಭಿನಂದಿಸಿ ಪ್ರಶಸ್ತಿಯೊಂದಿಗೆ ಐದು ಸಾವಿರ ರೂಗಳ ನಗದು ಬಹುಮಾನವನ್ನು ವಿತರಿಸಿದರು. ಈ ಸಂದರ್ಭದಲ್ಲಿ ಠಾಣಾ ಜಿಲ್ಲಾ ಪರಿಷತ್ ಅಧ್ಯಕ್ಷೆ ದೀಪಾಲಿ ಪಾಟೀಲ, ಸದಸ್ಯೆ ಸುಷ್ಮಾ ಲೋನಿ, ಶಿವಸೇನೆ ಮುಖಂಡ ವಸಂತ ಲೋನಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 