ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಚಿಂಚಲಿ-ರಾಯಬಾಗ ಮುಖ್ಯ ರಸ್ತೆ ಜಲಾವೃತ
ಲೋಕದರ್ಶನ ವರದಿ
ರಾಯಬಾಗ 22: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರೈತರ ಜಮೀನುಗಳಿಂದ ಅಪಾರ ಪ್ರಮಾಣದಲ್ಲಿ ನೀರು ರಸ್ತೆ ಮೇಲೆ ಬಂದು ಮಂಗಳವಾರ ಬೆಳಿಗ್ಗೆ ಚಿಂಚಲಿ-ರಾಯಬಾಗ ಮುಖ್ಯ ರಸ್ತೆಯ ಹಾಲಹಳ್ಳದ ಸೇತುವೆ ಜಲಾವೃತಗೊಂಡು ಸಂಚಾರ ಬಂದ್ ಆಗಿದೆ. ನೀರು ಹರಿಯುವ ರಭಸಕ್ಕೆ ಸೇತುವೆಯ ತಡೆಗೋಡೆ ಕೊಚ್ಚಿ ಹೋಗಿದೆ.
ಸೇತುವೆ ಜಲಾವೃತದಿಂದಾಗಿ ಕುಡಚಿ, ಸಿದ್ದಾಪೂರ, ಖೇಮಲಾಪೂರ, ಪರಮಾನಂದವಾಡಿ, ಸುಟ್ಟಟ್ಟಿ, ನಿಲಜಿ, ಸುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ತಾಲೂಕು ಕೇಂದ್ರ ರಾಯಬಾಗಕ್ಕೆ ಹೋಗಲು ತೊಂದರೆಯಾಗಿದೆ. ಚಿಂಚಲಿ ಗ್ರಾಮಸ್ಥರು ಸೇತುವೆ ಮೂಲಕ ಸಾಗಿದರೆ 10 ಕಿ.ಮೀ. ದೂರವಿದ್ದ ರಾಯಬಾಗ ಈಗ ಮೊರಬ ನಿಡಗುಂದಿ ಮೂಲಕ 20 ಕಿ.ಮೀ. ದೂರ ಸಂಚರಿಸಬೇಕಾಗಿದೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 