ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಚಿಂಚಲಿ-ರಾಯಬಾಗ ಮುಖ್ಯ ರಸ್ತೆ ಜಲಾವೃತ
ಲೋಕದರ್ಶನ ವರದಿ
ರಾಯಬಾಗ 22: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರೈತರ ಜಮೀನುಗಳಿಂದ ಅಪಾರ ಪ್ರಮಾಣದಲ್ಲಿ ನೀರು ರಸ್ತೆ ಮೇಲೆ ಬಂದು ಮಂಗಳವಾರ ಬೆಳಿಗ್ಗೆ ಚಿಂಚಲಿ-ರಾಯಬಾಗ ಮುಖ್ಯ ರಸ್ತೆಯ ಹಾಲಹಳ್ಳದ ಸೇತುವೆ ಜಲಾವೃತಗೊಂಡು ಸಂಚಾರ ಬಂದ್ ಆಗಿದೆ. ನೀರು ಹರಿಯುವ ರಭಸಕ್ಕೆ ಸೇತುವೆಯ ತಡೆಗೋಡೆ ಕೊಚ್ಚಿ ಹೋಗಿದೆ.
ಸೇತುವೆ ಜಲಾವೃತದಿಂದಾಗಿ ಕುಡಚಿ, ಸಿದ್ದಾಪೂರ, ಖೇಮಲಾಪೂರ, ಪರಮಾನಂದವಾಡಿ, ಸುಟ್ಟಟ್ಟಿ, ನಿಲಜಿ, ಸುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ತಾಲೂಕು ಕೇಂದ್ರ ರಾಯಬಾಗಕ್ಕೆ ಹೋಗಲು ತೊಂದರೆಯಾಗಿದೆ. ಚಿಂಚಲಿ ಗ್ರಾಮಸ್ಥರು ಸೇತುವೆ ಮೂಲಕ ಸಾಗಿದರೆ 10 ಕಿ.ಮೀ. ದೂರವಿದ್ದ ರಾಯಬಾಗ ಈಗ ಮೊರಬ ನಿಡಗುಂದಿ ಮೂಲಕ 20 ಕಿ.ಮೀ. ದೂರ ಸಂಚರಿಸಬೇಕಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 