ಮಗುವಿಗೆ ಎದೆ ಹಾಲನ್ಮ್ನ ಉಣಿಸುವ ಮೂಲಕ ಆರೋಗ್ಯವಚಿತ ಪ್ರಜೆಯನ್ನಾಗಿ ರೂಪಿಸಬೇಕು: ಡಾ.ಸಿಂಧು
ಬೈಲಹೊಂಗಲ- ತಾಯಿಯ ಎದೆ ಹಾಲಿಗೆ ಪ್ರಪಂಚದಲ್ಲಿ ಬೆಲೆ ಕಟ್ಟಲು ಸಾಧ್ಯವಿಲ್ಲ. ಪ್ರತಿಯೊಬ್ಬ ತಾಯಿಯು ತನ್ನ ಮಗುವಿಗೆ ಎದೆ ಹಾಲನ್ಮ್ನ ಉಣಿಸುವ ಮೂಲಕ ಆರೋಗ್ಯವಚಿತ ಪ್ರಜೆಯನ್ನಾಗಿ ರೂಪಿಸಬೇಕು ಎಂದು ಮಕ್ಕಳ ತಜ್ಞೆ ಡಾ.ಸಿಂಧು ಅಂಗಡಿ ಹೇಳಿದರು.
ಅವರು ಪಟ್ಟಣದ ಗೂಂಡ್ಲೂರ ಚಾಳ ಸಮುದಾಯ ಭವನದಲ್ಲಿ ಬುಧವಾರ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ರೋಟರಿ, ಇನ್ಹರ ವ್ಹಿಲ್ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ 26ನೇ ಜಾಗತಿಕ ಸ್ತನ್ಯ ಪಾನ ಸಪ್ತಾಹ ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿ. ಎದೆ ಹಾಲಿನ ಮಹತ್ವ ಅದರಿಂದಾಗುವ ಪ್ರಯೋಜನಗಳು ಮತ್ತು ಪೌಷ್ಠೀಕ ಆಹಾರದ ಕುರಿತು ತಾಯಂದರಿಗೆ ತಿಳಿಸಿದರು.
ಇನ್ನರ್ ವ್ಹಿಲ್ ಸಂಸ್ಥೆ ಅಧ್ಯಕ್ಷೆ ಡಾ. ರಾಜಶ್ರೀ ಕುಲಕಣರ್ಿ ಮಾತನಾಡಿ, ತಾಯಂದಿರು ಮಗುವಿಗೆ ಎದೆ ಹಾಲು ನೀಡುವದನ್ಮ್ನ ನಿರ್ಲಕ್ಷಿಸಬಾರದು. ಮಗುವಿಗೆ ಎದೆ ಹಾಲು ಅಮೃತವಿದ್ದಂತೆ ಉತ್ತಮ ಪೌಷ್ಠಿಕ ಆಹಾರವನ್ಮ್ನ ತಾಯಂದಿರು ಸೇವಿಸಬೇಕು ಎಂದರು.
ಸಮಾರಂಭದಲ್ಲಿ ಕ್ವ್ಷತ್ರ ಆರೋಗ್ಯ ಶಿಕ್ಪ್ಷಣಾಧಿಕಾರಿ, ಎಸ್. ಎಸ್ ಮುತ್ನಾಳ, ರೇಣುಕಾ ಸಂಕ್ಲೀಪೂರ ಜಯಶ್ರೀ, ಮಹಾದೇವಿ ಮೂಲಿಮನಿ, ಶುಶ್ರೂಷಕಿಯರು ಹಾಗೂ ತಾಯಂದಿರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 