ದಾನ ಮಾಡುವುದನ್ನು ರೂಢಿಸಿಕೊಳ್ಳಿ: ಖಾಜಿ
ಲೋಕದರ್ಶನ ವರದಿ
ಯಲಬುಗರ್ಾ 21: ಹುಟ್ಟಿದ ಮನುಷ್ಯ ಮುಂದೊಂದು ದಿನ ಸಾಯಲೇಬೇಕು ಆಗ ನಮ್ಮಲ್ಲಿರುವದನ್ನು ನಾವು ಏನನ್ನು ಹೊಯ್ಯುವದಿಲ್ಲಾ ಆದ್ದರಿಂದ ಮನುಷ್ಯ ದಾನ ಮಾಡುವ ಗುಣಗಳನ್ನ ಬೆಳೆಸಿಕೊಳ್ಳಬೇಕು ಎಂದು ಪಪಂ ಸದಸ್ಯ ರೀಯಾಜ್ ಮೊಹಮ್ಮದ್ ಖಾಜಿ ಹೇಳಿದರು.
ಪ್ರವಾದಿ ಮೊಹಮ್ಮದ್ ಪೈಗಂಬರ್ ಜನ್ಮ ದಿನಾಚರಣೆ ಪ್ರಯುಕ್ತ ನಗರದ ನೂರು ಹಾಸಿಗೆ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಾಲು ಹಣ್ಣು ವಿತರಿಸಿ ಅವರು ಮಾತನಾಡಿದರು.
ಧಾನ ಧರ್ಮದ ಬಗ್ಗೆ ಪ್ರವಾದಿಗಳು ಸಾಕಷ್ಟು ಮಾಹಿತಿಗಳನ್ನ ನಮಗೆ ತಿಳಿಸಿಕೊಟ್ಟಿದ್ದಾರೆ ಅದರಂತೆ ನಾವು ನಡೆಯಬೇಕಿದೆ ದಾನ ಮಾಡುವದರಲ್ಲಿ ಸಿಗುವ ಸುಖ ಮತ್ತೆಲ್ಲೂ ಸಿಗುವದಿಲ್ಲಾ ಯಾಕೆಂದರೆ ಜಗತ್ತಿನಲ್ಲಿ ಎಲ್ಲರು ಎಲ್ಲವನ್ನು ಪಡೆದುಕೊಂಡು ಬಂದಿರುವದಿಲ್ಲಾ ಬಡಜನತೆಗೆ ನಮಗೆ ಸಾದ್ಯವಾದಷ್ಟು ಸಹಾಯ ಮಾಡಬೇಕು ಅಂದಾಗ ನಮ್ಮ ಜೀವನ ಸಾರ್ಥಕತೆ ಕಾಣುತ್ತದೆ ಎಂದರು.
ಪಪಂ ಸದಸ್ಯ ಅಶೋಕ ಅರಕೇರಿ, ಮುಖಂಡರಾದ,ಶ್ಯಾಮೀದಸಾಬ ಆನೆಗುಂದಿ, ಶರೀಪ್ ಕೊತ್ವಾಲ್, ಮತರ್ುಜಸಾಬ ಬೂದಿ, ಸಲೀಂ ನಿಲಗಾರ, ರೇಹಮಾನ್ ರೆವಡಿಹಾಳ, ಮೈಬೂ ಕೊಪ್ಪಳ, ರಾಜಸಾಬ ದಫೆದಾರ, ಜಿಂದಗಿಸಾಬ ಮಣಿಗಾರ, ಇಮಾಮಸಾಬ ಕೊತ್ವಾಲ್ ಸೇರಿದಂತೆ ಇನ್ನೀತರರು ಹಾಜರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 