ಕಲಿತ ಶಾಲೆಗೆ ವಿದ್ಯಾರ್ಥಿಗಳು ಕೀರ್ತಿ ತರುವಂತವರಾಗಿ
ಲೋಕದರ್ಶನವರದಿ
ಗುಳೇದಗುಡ್ಡ ಮಾ.3: ಪ್ರತಿಯೊಬ್ಬರೂ ತಮ್ಮಲ್ಲಿರುವ ಕೀಳಿರಿಮೆ ಭಾವನೆಯನ್ನು ತೊರೆಯುವವರೆಗೂ ಯಶಸ್ಸನ್ನು ಸಾಧಿಸಲು ಸಾಧ್ಯವಿಲ್ಲ. ಒಬ್ಬಶಿಲ್ಪಿ ಒಂದು ಶಿಲೆಯನ್ನು ಕೆತ್ತಿ ಮೂತರ್ಿರೂಪ ಮಾಡಿದಂತೆ, ವಿದ್ಯಾಥರ್ಿಗಳ ಭವಿಷ್ಯವನ್ನು ಉಜ್ವಲಗೊಳಿಸುವಲ್ಲಿ ಶಿಕ್ಷಕರ ಶ್ರಮ ಅಪಾರ. ಇಂತಹ ಕರ್ತವ್ಯನಿಷ್ಠ ಶಿಕ್ಷಕರಿಗೆ ಹಾಗೂ ಕಲಿತ ಶಾಲೆಗೆ ವಿದ್ಯಾಥರ್ಿಗಳು ಕೀತರ್ಿ ತರುವಂತವರಾಗಬೇಕು ಎಂದು ರಾಷ್ಟ್ರ ಪ್ರಶಸ್ತಿ ವಿಜೇತ, ನಿವೃತ್ತ ಶಿಕ್ಷಕಿ ಶಾಂತಾ ಕರಡಿಗುಡ್ಡ ಹೇಳಿದ್ದಾರೆ.
ಪಟ್ಟಣದ ಪ್ರತಿಷ್ಠಿತ ಪಿಇಟಿಯ ರಾಠಿ ಮತ್ತು ಕಾವಡೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾಥರ್ಿಗಳಿಗೆ ಹಮ್ಮಿಕೊಂಡಿದ್ದ ಬಿಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಇದೇ ಸಂಧರ್ಭದಲ್ಲಿ ಎಸ್ಎಸ್ಎಲ್ಸಿ ವಿದ್ಯಾಥರ್ಿಗಳು ಸವಿನೆನಪಿಗಾಗಿ ಡ್ರಮ್ಸೆಟ್ಟನ್ನು ಶಾಲೆಗೆ ಕಾಣಿಕೆಯಾಗಿ ನೀಡಿದರು.
ಶಾಲೆಯ ಚೇರಮನ್ ಅಶೋಕ ಎನ್. ಹೆಗಡಿ, ಸಂಸ್ಥೆಯ ನಿದರ್ೇಶಕ ಅಮಾತೆಪ್ಪ ಕೊಪ್ಪಳ, ಹೆಚ್.ವಿ.ಹೊಕ್ರಾಣಿ, ಪೂರ್ವ ಪ್ರಾಥಮಿಕ ಶಾಲೆಯ ಚೇರಮನ್ ಗಂಗಮ್ಮ ಅಂಗಡಿ, ಎಮ್.ಪಿ.ಕಾವಡೆ ಮುಖ್ಯ ಗುರುಮಾತೆ ಜೆ.ಜೆ.ಲೋಬೋ, ವಿ.ಬಿ.ಹಳ್ಳೂರ,ಸುಜಾತಾ ಕರಡಿಗುಡ್ಡ, ಬಿ.ಆಯ್.ಯಳಮೇಲಿ, ಎಸ್.ಬಿ.ಖೋತ್ ಮತ್ತು ವಿದ್ಯಾಥರ್ಿ ಪ್ರತಿನಿಧಿಗಳಾದ ಕುಮಾರ ಪ್ರಥಮೇಶ ವಾಗ್ಮೋಡೆ, ರೇಣುಕಾ ಧೋಂಗಡೆ ಉಪಸ್ಥಿತರಿದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 