ಮಾಲತೇಶ ನಾಗಲಾಪುರ ಡಾಕ್ಟರೆಟ್ ಪದವಿಗೆ ಭಾಜನ
Malatesh Nagalapur Bhajan for Doctoral Degree
ಮಾಲತೇಶ ನಾಗಲಾಪುರ ಡಾಕ್ಟರೆಟ್ ಪದವಿಗೆ ಭಾಜನ
ಹಾವೇರಿ 11: ಇಲ್ಲಿನ ಗಾಂಧಿಪುರದ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಮಾಲತೇಶ ನಾಗಲಾಪುರ ಅವರಿಗೆ ಕೊಯಿಮತ್ತೂರಿನ ಭಾರತೀಯಾರ್ ವಿಶ್ವವಿದ್ಯಾಲಯ ಡಾಕ್ಟರೆಟ್ ಪ್ರದಾನ ಮಾಡಿ ಗೌರವಿಸಿದೆ. ಡಾ.ಶಿವಲಿಂಗಪ್ಪ ವಿಭೂತಿ ಅವರ ಮಾರ್ಗದರ್ಶನದಲ್ಲಿ ‘ಪರ್ಫಾಮನ್ಸ್ ಇವ್ಯಾಲ್ಯೂವೆಷನ್ ಆಫ್ ರೂರಲ್ ಫೈನಾನ್ಸಿಯಲ್ ಇನ್ಸ್ಟಿಟ್ಯೂಷನ್ ವಿತ್ ಸ್ಪೇಷಲ್ ರೆಫರೆನ್ಸ್ ಟು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಆಫ್ ಹಾವೇರಿ ಡಿಸ್ಟ್ರೀಕ್ಟ್ ಇನ್ ಕರ್ನಾಟಕ’ ವಿಷಯ ಕುರಿತು ಮಹಾಪ್ರಬಂದ ಮಂಡಿಸಿ, ಡಾಕ್ಟರೆಟ್ ಪದವಿಗೆ ಭಾಜನರಾಗಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 