ಕೊಳೆತ ಸ್ಥಿತಿಯಲ್ಲಿ ಪುರುಷ ಶವ ಪತ್ತೆ: ಕೊಲೆ ಶಂಕೆ
Male body found in decomposed state: Murder suspected
ಕೊಳೆತ ಸ್ಥಿತಿಯಲ್ಲಿ ಪುರುಷ ಶವ ಪತ್ತೆ: ಕೊಲೆ ಶಂಕೆ
ರಾಯಬಾಗ 19: ತಾಲೂಕಿನ ನಸಲಾಪುರ ಗ್ರಾಮದ ವ್ಯಾಪ್ತಿಯ ಶಿವಶಕ್ತಿ ಫ್ಯಾಕ್ಟರಿಯ ಹತ್ತಿರ ಯಡ್ರಾಂವದಿಂದ-ಬಾವನ ಸೌಂದತ್ತಿ ಗ್ರಾಮಕ್ಕೆ ಹೋಗುವ ರಸ್ತೆಯ ಪಕ್ಕದ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿರುವ ಪುರುಷ ಓರ್ವನ ಶವ ದೊರೆತಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿಯನ್ನು ರಾಯಬಾಗ ಪಟ್ಟಣದ ದಸ್ತಗಿರ ಇಬ್ರಾಹಿಂ ಮೊಮಿನ (38) ಎಂದು ತಿಳಿದು ಬಂದಿದೆ. ಮೃತನ ತಾಯಿ ಮಾಬೂಬಿ ಮೊಮಿನ ಇವಳು ರಾಯಬಾಗ ಪೊಲೀಸ ಠಾಣೆಯಲ್ಲಿ ದೂರು ದಾಖಲಿಸಿದ್ದು, ತನ್ನ ಮಗ ಗೌಂಡಿ ಮತ್ತು ಕ್ಲೀನರ್ ಕೆಲಸ ಮಾಡುತ್ತಿದ್ದು, ಅತಿಯಾದ ಕುಡಿತದ ಚಟ ಹೊಂದಿದ್ದನು. ಮಾ.15 ರಂದು ಸಾಯಂಕಾಲ ಮನೆಯಿಂದ ಊರಲ್ಲಿ ಹೋಗಿ ಬರುವುದಾಗಿ ಹೇಳಿ ಹೋಗಿದ್ದ. ತನ್ನ ಮಗನ ಸಾವಿನ ಬಗ್ಗೆ ಸಂಶಯ ಇರುವುದಾಗಿ ದೂರು ದಾಖಲಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 