ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಮಲಿಯಪ್ಪ ಆಯ್ಕೆ
Maliyappa elected as SDMC President
ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಮಲಿಯಪ್ಪ ಆಯ್ಕೆ
ಹೊಸಪೇಟೆ 15: ತಾಲ್ಲೂಕಿನ ಗಾದಿಗನೂರು ಪ್ರಾಥಮಿಕ, ಪ್ರೌಢ,ಹಾಗೂ ಪದವಿಪೂರ್ವ ಕಾಲೇಜ್ ಒಳಗೊಂಡಂತೆ ಕೆ.ಪಿಎಸ್.ಶಾಲೆಗೆ ಶಾಸಕರಾದ ಹೆಚ್.ಆರ್.ಗವಿಯಪ್ಪ ಶಿಪಾರಸ್ಸಿನ ಮೇರೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶೇಖರ್ಪ ಹೊರಪೇಟೆ ಗಾದಿಗನೂರು ಗ್ರಾಮದ ಕೆ.ಎಸ್.ಮಲಿಯಪ್ಪ ಮುಂದಿನ ಆದೇಶದವರೆಗೆ ನೂತನ ಎಸ್.ಎಇ.ಎಂ.ಸಿ ಅಧ್ಯಕ್ಷರಾಗಿ ಆದೇಶ ಹೊರಡಿಸಿರುತ್ತಾರೆ. ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ಸಮಾಜ ಸೇವಕ ಗುರುದತ್ತ ಕ್ಷೇತ್ರ ಶಿಕ್ಷಣಾಧಿಕಾರಿಗಳು, ನೌಕರರ ಸಂಘ ಪದಾಧಿಕಾರಿಗಳು, ಶಿಕ್ಷಕರು, ಗಾದಿಗನೂರು ಗ್ರಾಮದ ಶಿಕ್ಷಣ ಪ್ರೇಮಿಗಳು ಅಭಿನಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 