ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಮಲಿಯಪ್ಪ ಆಯ್ಕೆ
Maliyappa elected as SDMC President
ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಮಲಿಯಪ್ಪ ಆಯ್ಕೆ
ಹೊಸಪೇಟೆ 15: ತಾಲ್ಲೂಕಿನ ಗಾದಿಗನೂರು ಪ್ರಾಥಮಿಕ, ಪ್ರೌಢ,ಹಾಗೂ ಪದವಿಪೂರ್ವ ಕಾಲೇಜ್ ಒಳಗೊಂಡಂತೆ ಕೆ.ಪಿಎಸ್.ಶಾಲೆಗೆ ಶಾಸಕರಾದ ಹೆಚ್.ಆರ್.ಗವಿಯಪ್ಪ ಶಿಪಾರಸ್ಸಿನ ಮೇರೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶೇಖರ್ಪ ಹೊರಪೇಟೆ ಗಾದಿಗನೂರು ಗ್ರಾಮದ ಕೆ.ಎಸ್.ಮಲಿಯಪ್ಪ ಮುಂದಿನ ಆದೇಶದವರೆಗೆ ನೂತನ ಎಸ್.ಎಇ.ಎಂ.ಸಿ ಅಧ್ಯಕ್ಷರಾಗಿ ಆದೇಶ ಹೊರಡಿಸಿರುತ್ತಾರೆ. ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ಸಮಾಜ ಸೇವಕ ಗುರುದತ್ತ ಕ್ಷೇತ್ರ ಶಿಕ್ಷಣಾಧಿಕಾರಿಗಳು, ನೌಕರರ ಸಂಘ ಪದಾಧಿಕಾರಿಗಳು, ಶಿಕ್ಷಕರು, ಗಾದಿಗನೂರು ಗ್ರಾಮದ ಶಿಕ್ಷಣ ಪ್ರೇಮಿಗಳು ಅಭಿನಂದಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 