ಸಂಭ್ರಮದ ಬೆಟ್ಟದ ಮಲ್ಲೇಶ್ವರ ಸ್ವಾಮಿ ರಥೋತ್ಸವ
Malleshwara Swamy Chariot Festival on the hill of Sambraham
ಸಂಭ್ರಮದ ಬೆಟ್ಟದ ಮಲ್ಲೇಶ್ವರ ಸ್ವಾಮಿ ರಥೋತ್ಸವ
ಲೋಕದರ್ಶನ ವರದಿ
ಹೂವಿನಹಡಗಲಿ 09: ತಾಲ್ಲೂಕಿನ ಐತಿಹಾಸಿಕ ಸೋಗಿ ಬೆಟ್ಟದ ಮಲ್ಲೇಶ್ವರ ಕ್ಷೇತ್ರದಲ್ಲಿ ಬುಧವಾರ ಸಂಜೆ ಮಲ್ಲೇಶ್ವರ ಸ್ವಾಮಿಯ ರಥೋತ್ಸವ ವಿಜೃಂಭಣೆಯಿಂದ ಜರುಗಿತು.ಪಲ್ಲಕ್ಕಿಯಲ್ಲಿ ದೇವಸ್ಥಾನದಿಂದ ಸಾಗಿಬಂದ ಸ್ವಾಮಿಯ ಉತ್ಸವಮೂರ್ತಿ ರಥಕ್ಕೆ ಪ್ರದಕ್ಷಿಣೆ ಹಾಕಿದ ಬಳಿಕ ರಥೋತ್ಸವ ಪ್ರಾರಂಭವಾಯಿತು. ಬೆಟ್ಟದ ಹಸಿರು ಪರಿಸರದಲ್ಲಿ ಅಪಾರ ಭಕ್ತರ ಜಯಘೋಷ, ಹರ್ಷೋದ್ಗಾರ ಮುಗಿಲುಮುಟ್ಟಿತು.ಭಕ್ತರು ಬಾಳೆಹಣ್ಣು. ಉತ್ತತ್ತಿ ಎಸೆಯುವ ಮೂಲಕ ಭಕ್ತಿ ಸಮರ್ಿಸಿದರು. ಹೂವಿನಹಡಗಲಿ ಹಾಗೂ ನೆರೆಯ ತಾಲ್ಲೂಕಿನ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ಸ್ವಾಮಿಯ ದರ್ಶನ ಆಶೀರ್ವಾದ ಪಡೆದರು. ಸುಕ್ಷೇತ್ರ ಸುತ್ತ-ಮುತ್ತಲಿನ ಹಳ್ಳಿಗಳ ರೈತರು ಕುಟುಂಬ ಪರಿವಾರದೊಂದಿಗೆ ಬಂದಿದ್ದರು. ರಥೋತ್ಸವ ನಿಮಿತ್ತ ಬೆಳಿಗ್ಗೆ ಸ್ವಾಮಿಗೆ ರುದ್ರ ಅಭಿಷೇಕ. ವಿಶೇಷ ಪೂಜೆ ಸಲ್ಲಿಸಲಾಯಿತು. ಸೋಗಿ ಬಿಜೆಪಿ ಮುಖಂಡರಾದ ಎಂ.ಬಿ.ಬಸವರಾಜ ಅವರು ಅನ್ನಸಂತರೆ್ಣ ಏರಿ್ಡಸಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 