ಮಲ್ಲಿಕಾರ್ಜುನ ಬಟಗಿ ಆಯ್ಕೆ
Mallikarjuna Batagi selected
ವಿಜಯಪುರ 04: ವಿಜಯಪುರ ಜಿಲ್ಲೆಯ ಸಾರವಾಡ ಗ್ರಾಮದ ಹೋರಾಟಗಾರ ಮಲ್ಲಿಕಾರ್ಜುನ ಬಟಗಿ ಅವರ ಜನಪರ ಕಾಳಜಿ, ಸಾಮಾಜಿಕ ಸೇವೆ ಹಾಗೂ ಹೋರಾಟಗಳನ್ನು ಗುರುತಿಸಿ ಅವರನ್ನು ಅಹಿಂದ ಒಕ್ಕೂಟದ ವಿಜಯಪುರ ಜಿಲ್ಲೆಯ ಜಿಲ್ಲಾ ಸಂಘಟನಾ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಿ ಆದೇಶ ಹೊರಡಿಸಲಾಗಿದೆ.
ಬಟಗಿ ಅವರು ಮತ್ತಷ್ಟು ಸಾಮಾಜಿಕ ಕಳಕಳಿಗೆ ಅಹಿಂದ ಒಕ್ಕೂಟದ ನಿಯಮಗಳಿಗೆ ಹಾಗೂ ಸಂವಿಧಾನ ಬದ್ಧರಾಗಿ ತಮ್ಮ ಕರ್ತವ್ಯ ನಿರ್ವಹಿಸಬೇಕೆಂದು ಈ ಮೂಲಕ ಆದೇಶ ಪತ್ರದಲ್ಲಿ ರಾಜ್ಯಾಧ್ಯಕ್ಷರಾದ ಫ್ರಭುಲಿಂಗ ಎಲ್. ದೊಡ್ಡಿಣಿ, ಕಾರ್ಯಾಧ್ಯಕ್ಷ ಎಂ. ಕರಡಿಕೊಪ್ಪ, ಪ್ರಧಾನ ಕಾರ್ಯದರ್ಶಿ ಭೀರಲಿಂಗ ಎನ್. ಪೂಜಾರಿ ಅವರು ತಿಳಿಸಿದ್ದಾರೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 