ವಿಶ್ವೇಶತೀರ್ಥರ ಬೃಂದಾವನ ದರ್ಶನ ಪಡೆದ ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು, ಜ. 9 ನಗರದ ವಿದ್ಯಾ ಪೀಠದಲ್ಲಿರುವ ಪೇಜಾವರ ಶ್ರೀಗಳ ಬೃಂದಾವನಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆ ಭೇಟಿ ನೀಡಿ ದರ್ಶನ ಪಡೆದು ಶ್ರೀಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ಬೃಂದಾವನ ದರ್ಶನದ ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಅವರು, ಪೇಜಾವರ ಶ್ರೀಗಳ ವಿಚಾರಗಳು ನಮ್ಮ ವಿಚಾರಗಳಲ್ಲಿ ಭಿನ್ನಾಭಿಪ್ರಾಯ ಇದ್ದಿತ್ತಾದರೂ ಅದು ಸೈದ್ಧಾಂತಿಕ ಭಿನ್ನಾಭಿಪ್ರಾಯ ಮಾತ್ರವಾಗಿತ್ತು. ಶ್ರೀಗಳದ್ದು ಉದಾರ ಮನಸಾಗಿತ್ತು ಎಂದರು.
ಹಲವು ಬಾರಿ ಉಡುಪಿ ಮಠಕ್ಕೆ ಭೇಟಿ ನೀಡಿದ್ದೇನೆ. ಭೇಟಿ ಸಂದರ್ಭಗಳಲ್ಲಿ ಪರಸ್ಪರ ವಿಚಾಯಗಳನ್ನು ಮಾಡಿಕೊಳ್ಳುತ್ತಿದ್ದೆವು. ಶ್ರೀಗಳು ನಮ್ಮ ಅಭಿಪ್ರಾಯಗಳನ್ನು ಗೌರವಿಸುತ್ತಿದ್ದರು. ಧಾರ್ಮಿಕ ಚಿಂತನೆಗಳ ಜೊತೆಗೆ ದೇಶದ ಬಗ್ಗೆ ಹಲವು ಸಲಹೆಗಳನ್ನೂ ಸಹ ನೀಡುತ್ತಿದ್ದರು ಎಂದು ಖರ್ಗೆ ಹೇಳಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 