ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಮಮತಾ ಶ್ರದ್ಧಾಂಜಲಿ
ಕೋಲ್ಕತಾ, ಆಗಸ್ಟ್ 16 ಮಾಜಿ ಪ್ರಧಾನಿ ಮತ್ತು ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಮೊದಲ ಪುಣ್ಯತಿಥಿ ಅಂಗವಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಗೌರವ ನಮನ ಸಲ್ಲಿಸಿದ್ದಾರೆ.
ಅಟಲ್ ಅವರ ಮಾತುಗಳನ್ನು ಪುನರ್ ಸ್ಮರಿಸೋಣ ಎಂದು ಮಮತಾ ಹೇಳಿದ್ದಾರೆ.
ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ತಮ್ಮ ಟ್ವೀಟರ್ ಖಾತೆಯಲ್ಲಿ, ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿಜಿ ಅವರ ಮೊದಲ ಪುಣ್ಯತಿಥಿ ಅಂಗವಾಗಿ ಅವರಿಗೆ ಗೌರವ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
"ಬಂದೂಕಿನಿಂದ ಯಾವುದೇ ಸಮಸ್ಯೆಗಳನ್ನು ಪರಿಹಾರವಾಗುವುದಿಲ್ಲ. ಇನ್ಸಾನಿಯತ್, ಜಮೂರಿಯತ್ ಮತ್ತು ಕಾಶ್ಮೀರಿಯತ್ ಎಂಬ ಮೂರು ತತ್ವಗಳಿಂದ ಸಮಸ್ಯೆಗಳನ್ನು ಇತ್ಯರ್ಥಪಡಿಸಬಹುದು ಎಂಬ ವಾಜಪೇಯಿ ಅವರ ಮಾತನ್ನು ಈಗ ಪುನರ್ ಸ್ಮರಿಸಿಕೊಳ್ಳಬೇಕಾಗಿದೆ ಎಂದು ಮಮತಾ ಹೇಳಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 