ಕೃಷ್ಣಾ ನದಿಗೆ ಬಿದ್ದು ವ್ಯಕ್ತಿ ಸಾವು
Man dies after falling into Krishna river
ಲೋಕದರ್ಶನ ವರದಿ
ಜಮಖಂಡಿ 03: ತಾಲೂಕಿನ ಜಂಬಗಿ ಗ್ರಾಮದ ಕೃಷ್ಣಾ ನದಿಯಲ್ಲಿ ವ್ಯಕ್ತಿಯೊರ್ವನು ನದಿಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಜಮಖಂಡಿ ನಗರದ ಜಯನಗರ ಕಾಲೋನಿಯ ನಿವಾಸಿ ಶೇರಾಅಲ್ಲಿ ಮುಲ್ಲಾ ನದಿಯಲ್ಲಿ ಮುಳುಗಿ ಸಾವನ್ನಪಿದ್ದ ವ್ಯಕ್ತಿ. ಸೇಂಟ್ರಿಂಗ್ ಕಾಮಗಾರಿ ಕೆಲಸವನ್ನು ಮಾಡುತ್ತಿದ್ದ ಎಂದು ಗುರುತಿಸಲಾಗಿದ್ದು. ಜಂಬಗಿ ಸೇತುವೆಯ ಕೃಷ್ಣಾ ನದಿಯಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಸ್ಥಳಕ್ಕೆ ಸಾವಳಗಿ ಹಾಗೂ ಜಮಖಂಡಿ ಗ್ರಾಮೀಣ ಪೋಲಿಸರು ಭೇಟಿ ನೀಡಿ ಶವವನ್ನು ನದಿಯಿಂದ ಮೇಲಕ್ಕೆತ್ತು ಕಾರ್ಯಕ್ಕೆ ಮುಂದಾದ ಬಳಿಕ. ಶವ ಪತ್ತೆಗಾಗಿ ಗ್ರಾಮಸ್ಥರ ಬಗ್ಗೆ ಮಾಹಿತಿ ತಿಳಿದುಕೊಳುವಷ್ಟರಲ್ಲಿ ಸಾವನ್ನಪ್ಪಿರುವ ವ್ಯಕ್ತಿಯ ಪುತ್ರ ಸ್ಥಳಕ್ಕೆ ಬಂದು ನಮ್ಮ ತಂದೆಯ ಶವ ಎಂದು ಪೋಲಿಸರಿಗೆ ಮಾಹಿತಿಯನ್ನು ನೀಡಿದ್ದಾನೆ.
ಈ ಕುರಿತು ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ. ಇನ್ನೂ ಯಾವ ಕಾರಣಕ್ಕಾಗಿ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂಬುವುದು ಪೋಲಿಸರಿಂದ ನಿಖರವಾದ ಮಾಹಿತಿ ದೊರೆಯಬೇಕಾಗಿದೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 