ಕೃಷ್ಣಾ ನದಿಗೆ ಬಿದ್ದು ವ್ಯಕ್ತಿ ಸಾವು
Man dies after falling into Krishna river
ಲೋಕದರ್ಶನ ವರದಿ
ಜಮಖಂಡಿ 03: ತಾಲೂಕಿನ ಜಂಬಗಿ ಗ್ರಾಮದ ಕೃಷ್ಣಾ ನದಿಯಲ್ಲಿ ವ್ಯಕ್ತಿಯೊರ್ವನು ನದಿಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಜಮಖಂಡಿ ನಗರದ ಜಯನಗರ ಕಾಲೋನಿಯ ನಿವಾಸಿ ಶೇರಾಅಲ್ಲಿ ಮುಲ್ಲಾ ನದಿಯಲ್ಲಿ ಮುಳುಗಿ ಸಾವನ್ನಪಿದ್ದ ವ್ಯಕ್ತಿ. ಸೇಂಟ್ರಿಂಗ್ ಕಾಮಗಾರಿ ಕೆಲಸವನ್ನು ಮಾಡುತ್ತಿದ್ದ ಎಂದು ಗುರುತಿಸಲಾಗಿದ್ದು. ಜಂಬಗಿ ಸೇತುವೆಯ ಕೃಷ್ಣಾ ನದಿಯಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಸ್ಥಳಕ್ಕೆ ಸಾವಳಗಿ ಹಾಗೂ ಜಮಖಂಡಿ ಗ್ರಾಮೀಣ ಪೋಲಿಸರು ಭೇಟಿ ನೀಡಿ ಶವವನ್ನು ನದಿಯಿಂದ ಮೇಲಕ್ಕೆತ್ತು ಕಾರ್ಯಕ್ಕೆ ಮುಂದಾದ ಬಳಿಕ. ಶವ ಪತ್ತೆಗಾಗಿ ಗ್ರಾಮಸ್ಥರ ಬಗ್ಗೆ ಮಾಹಿತಿ ತಿಳಿದುಕೊಳುವಷ್ಟರಲ್ಲಿ ಸಾವನ್ನಪ್ಪಿರುವ ವ್ಯಕ್ತಿಯ ಪುತ್ರ ಸ್ಥಳಕ್ಕೆ ಬಂದು ನಮ್ಮ ತಂದೆಯ ಶವ ಎಂದು ಪೋಲಿಸರಿಗೆ ಮಾಹಿತಿಯನ್ನು ನೀಡಿದ್ದಾನೆ.
ಈ ಕುರಿತು ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ. ಇನ್ನೂ ಯಾವ ಕಾರಣಕ್ಕಾಗಿ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂಬುವುದು ಪೋಲಿಸರಿಂದ ನಿಖರವಾದ ಮಾಹಿತಿ ದೊರೆಯಬೇಕಾಗಿದೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 