ಮೀನು ಹಿಡಿಯಲು ಹೋಗಿ ಸಾವು: ಕುಟುಂಬಕ್ಕೆ ಪರಿಹಾರ ವಿತರಣೆ
Man dies while fishing: Compensation distributed to family
ಬೆಳಗಾವಿ 19: ದಿ. 18ರಂದು ಯಮಕನಮರಡಿ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಆಗಮಿಸಿದ್ದ ಜಲ್ಲಾ ಉಸ್ತುವಾರಿ ಸಚಿವ ಸತೀಶ್ ಅಣ್ಣ ಜಾರಕಿಹೊಳಿಯವರ ಅಧ್ಯಕ್ಷತೆಯಲ್ಲಿ ತಾಲೂಕ ದಂಡಾಧಿಕಾರಿಗಳು ಮಂಜುಳಾ ನಾಯಿಕ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ವರ್ಗ ಮೀನುಗಾರಿಕೆ ಇಲಾಖೆ ಎಲ್ ಸಂತೋಷ್ ಕುಮಾರ್ ಜಂಟಿ ನಿರ್ದೇಶಕರು ಉಪ ನಿರ್ದೇಶಕರು ಬೆಳಗಾವಿ ಹಾಗೂ ಗಂಗಾಧರ್ ಶಿಂದೆ ಮೀನುಗಾರಿಕೆ ಸಹಾಯಕ ನಿರ್ದೇಶಕರು ಬೆಳಗಾವಿ ಸ್ಥಳೀಯ ಸಂಕಷ್ಟ ಪರಿಹಾರ ನಿಧಿ ಸದಸ್ಯರಾದ ನಿಂಗಪ್ಪ ಕೊಚ್ಚರಿಗಿ ಸಮೀರ್ ಸೊಲ್ಲಾಪೂರಿ ಸ್ಥಳೀಯ ಅಧ್ಯಕ್ಷರು ಬಿಸ್ಮಿಲ್ಲಾ ಮೀನುಗಾರಿಕೆ ಸಹಕಾರಿ ದೇವಪ್ಪ ಹೊನ್ನೂರಿ ಮುಂತಾದವರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 