ಮೀನು ಹಿಡಿಯಲು ಹೋಗಿ ಸಾವು: ಕುಟುಂಬಕ್ಕೆ ಪರಿಹಾರ ವಿತರಣೆ
Man dies while fishing: Compensation distributed to family
ಬೆಳಗಾವಿ 19: ದಿ. 18ರಂದು ಯಮಕನಮರಡಿ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಆಗಮಿಸಿದ್ದ ಜಲ್ಲಾ ಉಸ್ತುವಾರಿ ಸಚಿವ ಸತೀಶ್ ಅಣ್ಣ ಜಾರಕಿಹೊಳಿಯವರ ಅಧ್ಯಕ್ಷತೆಯಲ್ಲಿ ತಾಲೂಕ ದಂಡಾಧಿಕಾರಿಗಳು ಮಂಜುಳಾ ನಾಯಿಕ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ವರ್ಗ ಮೀನುಗಾರಿಕೆ ಇಲಾಖೆ ಎಲ್ ಸಂತೋಷ್ ಕುಮಾರ್ ಜಂಟಿ ನಿರ್ದೇಶಕರು ಉಪ ನಿರ್ದೇಶಕರು ಬೆಳಗಾವಿ ಹಾಗೂ ಗಂಗಾಧರ್ ಶಿಂದೆ ಮೀನುಗಾರಿಕೆ ಸಹಾಯಕ ನಿರ್ದೇಶಕರು ಬೆಳಗಾವಿ ಸ್ಥಳೀಯ ಸಂಕಷ್ಟ ಪರಿಹಾರ ನಿಧಿ ಸದಸ್ಯರಾದ ನಿಂಗಪ್ಪ ಕೊಚ್ಚರಿಗಿ ಸಮೀರ್ ಸೊಲ್ಲಾಪೂರಿ ಸ್ಥಳೀಯ ಅಧ್ಯಕ್ಷರು ಬಿಸ್ಮಿಲ್ಲಾ ಮೀನುಗಾರಿಕೆ ಸಹಕಾರಿ ದೇವಪ್ಪ ಹೊನ್ನೂರಿ ಮುಂತಾದವರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 