ಮೀನು ಹಿಡಿಯಲು ಹೋಗಿ ಸಾವು: ಕುಟುಂಬಕ್ಕೆ ಪರಿಹಾರ ವಿತರಣೆ
Man dies while fishing: Compensation distributed to family
ಬೆಳಗಾವಿ 19: ದಿ. 18ರಂದು ಯಮಕನಮರಡಿ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಆಗಮಿಸಿದ್ದ ಜಲ್ಲಾ ಉಸ್ತುವಾರಿ ಸಚಿವ ಸತೀಶ್ ಅಣ್ಣ ಜಾರಕಿಹೊಳಿಯವರ ಅಧ್ಯಕ್ಷತೆಯಲ್ಲಿ ತಾಲೂಕ ದಂಡಾಧಿಕಾರಿಗಳು ಮಂಜುಳಾ ನಾಯಿಕ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ವರ್ಗ ಮೀನುಗಾರಿಕೆ ಇಲಾಖೆ ಎಲ್ ಸಂತೋಷ್ ಕುಮಾರ್ ಜಂಟಿ ನಿರ್ದೇಶಕರು ಉಪ ನಿರ್ದೇಶಕರು ಬೆಳಗಾವಿ ಹಾಗೂ ಗಂಗಾಧರ್ ಶಿಂದೆ ಮೀನುಗಾರಿಕೆ ಸಹಾಯಕ ನಿರ್ದೇಶಕರು ಬೆಳಗಾವಿ ಸ್ಥಳೀಯ ಸಂಕಷ್ಟ ಪರಿಹಾರ ನಿಧಿ ಸದಸ್ಯರಾದ ನಿಂಗಪ್ಪ ಕೊಚ್ಚರಿಗಿ ಸಮೀರ್ ಸೊಲ್ಲಾಪೂರಿ ಸ್ಥಳೀಯ ಅಧ್ಯಕ್ಷರು ಬಿಸ್ಮಿಲ್ಲಾ ಮೀನುಗಾರಿಕೆ ಸಹಕಾರಿ ದೇವಪ್ಪ ಹೊನ್ನೂರಿ ಮುಂತಾದವರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 