ನಾಗೇನಹಳ್ಳಿ ನೂತನ ದೇವಸ್ಥಾನದಲ್ಲಿ ಮಂಡಲ ಪೂಜೆ ಹಾಗೂ ದಸರ ಉತ್ಸವ
Mandala Puja and Dasara festival at the new temple in Nagenahalli
ಬಳ್ಳಾರಿ 25 : ತಾಲೂಕಿನ ಮೋಕಾ ವ್ಯಾಪ್ತಿಯಲ್ಲಿನ ಗೊಲ್ಲ ನಾಗೇನಹಳ್ಳಿ ಗ್ರಾಮದಲ್ಲಿ ನೂತನ ವಾಗಿ ನಿರ್ಮಿಸಿದ್ದ ಅಭಯ ಅಂಜೀನೆಯ ಸ್ವಾಮಿ ಹಾಗೂ ಬನ್ನಿಮಹಾಂಕಾಳಿ ದೇವಿ ದೇವಸ್ಥಾನ ಕಳೆದ ತಿಂಗಳು ಅದ್ದೂರಿಯಾಗಿ ಉದ್ಘಾಟನೆ ಗೊಂಡಿದ್ದು 48 ದಿನಗಳಿಂದ ಮಂಡಲ ಪೂಜೆ ಕಾರ್ಯಕ್ರಮ ಜರುಗಿದವು.
ಅಭಯ ಆಂಜನೇಯ ಸ್ವಾಮಿಗೆ ರುದ್ರಾಭಿಷೇಕ ಹೋಮ ಹವನ ತದ ನಂತರ ಮಹಾ ಮಂಗಳಾರತಿ ಅನ್ನ ಪ್ರಸಾದ ವಿನಿಯೋಗ ನಡೆಸಲಾಯಿತು.ನವರಾತ್ರಿ ಹಬ್ಬ ದಸರಾ ಪ್ರಯುಕ್ತ ತಾಯಿ ಬನ್ನಿ ಮಹಾಕಾಳಿ ದೇವಿತೆ 9 ದಿನಗಳ ಕಾಲ ವಿಷೇಶ ಪೂಜೆ ಭಜನೆ, ಡೊಳ್ಳು ಕುಣಿತಗಳು ವಿರಗಾಸೆ ಪ್ರದರ್ಶಗಳು ಜರುಗಿದವು ಎಂದು ಗ್ರಾಮದ ಶ್ರೀ ವಿರೂಪಾಕ್ಷಪ್ಪ ಕುಂಬಾರ್ ವಾಸ್ತು ತಜ್ಞರು ಲೋಕ ದರ್ಶನ ಪತ್ರಿಕೆಗೆ ತಿಳಿಸಿದರು.

ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 