ಮಂಗಾವತಿ ಗ್ರಾಮದ ಪಿಕೆಪಿಎಸ್ ನಿರ್ದೇಶಕ ದೀಲೀಪ ಪಾಟೀಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
Mangavati village PKPS director Dilipa Patil joins Congress party
ಕಾಗವಾಡ, 21 ; ತಾಲೂಕಿನ ಮಂಗಾವತಿ ಗ್ರಾಮದ ಮುಖಂಡರು, ಪಿಕೆಪಿಎಸ್ನ ನಿರ್ದೇಶಕರಾದ ದೀಲೀಪ ಪಾಟೀಲ ಇವರು ಬಿಜೆಪಿ ಪಕ್ಷ ತೊರೆದು, ರವಿವಾರ ದಿ. 21 ರಂದು ಶಾಸಕ ರಾಜು ಕಾಗೆ ಇವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರೆ್ಡಗೊಂಡರು.ಈ ಸಂದರ್ಭದಲ್ಲಿ ರಾಜುಗೌಡ ಪಾಟೀಲ, ಬಾಳಾಸಾಹೇಬ ಇಸಾಪುರ, ಸುರೇಶ ಕಟಗೇರಿ, ಶಂಕರ ವಾಘಮೋಡೆ ಸೇರಿದಂತೆ ಅನೇಕರು ಇದ್ದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 