ಮಂಗಾವತಿ ಗ್ರಾಮದ ಪಿಕೆಪಿಎಸ್ ನಿರ್ದೇಶಕ ದೀಲೀಪ ಪಾಟೀಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
Mangavati village PKPS director Dilipa Patil joins Congress party
ಕಾಗವಾಡ, 21 ; ತಾಲೂಕಿನ ಮಂಗಾವತಿ ಗ್ರಾಮದ ಮುಖಂಡರು, ಪಿಕೆಪಿಎಸ್ನ ನಿರ್ದೇಶಕರಾದ ದೀಲೀಪ ಪಾಟೀಲ ಇವರು ಬಿಜೆಪಿ ಪಕ್ಷ ತೊರೆದು, ರವಿವಾರ ದಿ. 21 ರಂದು ಶಾಸಕ ರಾಜು ಕಾಗೆ ಇವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರೆ್ಡಗೊಂಡರು.ಈ ಸಂದರ್ಭದಲ್ಲಿ ರಾಜುಗೌಡ ಪಾಟೀಲ, ಬಾಳಾಸಾಹೇಬ ಇಸಾಪುರ, ಸುರೇಶ ಕಟಗೇರಿ, ಶಂಕರ ವಾಘಮೋಡೆ ಸೇರಿದಂತೆ ಅನೇಕರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 