ಮಂಜುನಾಥ ಶಿವಾನಂದ ಆಚಾರ್ಯ ಕಾಣೆ
Manjunath Sivananda Acharya is missing
ಕಾರವಾರ, ಜ.23: ಮಂಜುನಾಥ ಶಿವಾನಂದ ಆಚಾರ್ಯ (28 ವರ್ಷ) ಸಾ.ಮಿಣಿಹಿತ್ಲು, ಹುರಳಿಸಾಲ, ವೆಂಕ್ಟಾಪುರ ಗ್ರಾಮ , ಭಟ್ಕಳ ತಾಲೂಕು ಈತನು ಜ.17 ರಂದು ಭಟ್ಕಳದ ಸೀಮಾ ರಕ್ತಾ ತಪಾಸಣಾ ಕೆಂದ್ರದಲ್ಲಿ ಕೆಲಸಕ್ಕೆ ಹೋಗುವುದಾಗಿ ಮನೆಯಲ್ಲಿ ಹೇಳಿ ಹೋದವನು ಕೆಲಸಕ್ಕೂ ಹೋಗದೆ, ಮನೆಗೆ ಬಾರದೇ ಸಂಬಂಧಿಕರ ಮನೆಗೂ ಹೋಗದೇ ಎಲ್ಲಿಯೋ ಹೋಗಿ ಕಾಣಿಯಾಗಿದ್ದಾರೆ.
ಚಹರೆ: ಗೋಧಿ ಮೈಬಣ್ಣ, ಉದ್ದನೆಯ ಮುಖ, ತೆಳ್ಳನೆಯ ಮೈಕಟ್ಟು, 5.6 ಅಡಿ ಎತ್ತರ, ಕನ್ನಡ ಭಾಷೆ ಮಾತನಾಡುತ್ತಾನೆ. ಬಿಳಿ ಬಣ್ಣದ ಉದ್ದ ತೋಳಿನ ಟೀ ಶರ್ಟ, ಕಾಫಿ ಪ್ಯಾಂಟ್ ಧರಿಸಿದ್ದಾನೆ. ಇವರು ಸಾರ್ವಜನಿಕರಿಗೆ ಕಂಡು ಬಂದಲ್ಲಿ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ 08385-227333, ಪಿಎಸ್ಐ ಭಟ್ಕಳ ಗ್ರಾಮೀಣ ಠಾಣೆ- 9480805252, ಪೊಲೀಸ್ ಕಂಟ್ರೋಲ್ ರೂಂ ಕಾರವಾರ- 08382-226550/122/100 ಗೆ ಸಂಪರ್ಕಿಸಬಹುದು ಎಂದು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಉಪ ನೀರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 