ಮಂಜುನಾಥ ಶಿವಾನಂದ ಆಚಾರ್ಯ ಕಾಣೆ
Manjunath Sivananda Acharya is missing
ಕಾರವಾರ, ಜ.23: ಮಂಜುನಾಥ ಶಿವಾನಂದ ಆಚಾರ್ಯ (28 ವರ್ಷ) ಸಾ.ಮಿಣಿಹಿತ್ಲು, ಹುರಳಿಸಾಲ, ವೆಂಕ್ಟಾಪುರ ಗ್ರಾಮ , ಭಟ್ಕಳ ತಾಲೂಕು ಈತನು ಜ.17 ರಂದು ಭಟ್ಕಳದ ಸೀಮಾ ರಕ್ತಾ ತಪಾಸಣಾ ಕೆಂದ್ರದಲ್ಲಿ ಕೆಲಸಕ್ಕೆ ಹೋಗುವುದಾಗಿ ಮನೆಯಲ್ಲಿ ಹೇಳಿ ಹೋದವನು ಕೆಲಸಕ್ಕೂ ಹೋಗದೆ, ಮನೆಗೆ ಬಾರದೇ ಸಂಬಂಧಿಕರ ಮನೆಗೂ ಹೋಗದೇ ಎಲ್ಲಿಯೋ ಹೋಗಿ ಕಾಣಿಯಾಗಿದ್ದಾರೆ.
ಚಹರೆ: ಗೋಧಿ ಮೈಬಣ್ಣ, ಉದ್ದನೆಯ ಮುಖ, ತೆಳ್ಳನೆಯ ಮೈಕಟ್ಟು, 5.6 ಅಡಿ ಎತ್ತರ, ಕನ್ನಡ ಭಾಷೆ ಮಾತನಾಡುತ್ತಾನೆ. ಬಿಳಿ ಬಣ್ಣದ ಉದ್ದ ತೋಳಿನ ಟೀ ಶರ್ಟ, ಕಾಫಿ ಪ್ಯಾಂಟ್ ಧರಿಸಿದ್ದಾನೆ. ಇವರು ಸಾರ್ವಜನಿಕರಿಗೆ ಕಂಡು ಬಂದಲ್ಲಿ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ 08385-227333, ಪಿಎಸ್ಐ ಭಟ್ಕಳ ಗ್ರಾಮೀಣ ಠಾಣೆ- 9480805252, ಪೊಲೀಸ್ ಕಂಟ್ರೋಲ್ ರೂಂ ಕಾರವಾರ- 08382-226550/122/100 ಗೆ ಸಂಪರ್ಕಿಸಬಹುದು ಎಂದು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಉಪ ನೀರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 