ಪದ್ಮಶಾಲಿ ಸಂಘದ ನೂತನ ಕಾರ್ಯದರ್ಶಿಯಾಗಿ ಮಂಜುನಾಥ್ ನೇಮಕ

ಪದ್ಮಶಾಲಿ ಸಂಘದ ನೂತನ ಕಾರ್ಯದರ್ಶಿಯಾಗಿ  ಮಂಜುನಾಥ್ ನೇಮಕ Manjunath appointed as new secretary of Padmashali Sangha

ಪದ್ಮಶಾಲಿ ಸಂಘದ ನೂತನ ಕಾರ್ಯದರ್ಶಿಯಾಗಿ  ಮಂಜುನಾಥ್ ನೇಮಕ 

ಬಳ್ಳಾರಿ   15 :ಅಖಿಲ ಭಾರತ ಪದ್ಮಶಾಲಿ ಸಂಘದ ನೂತನ ಕಾರ್ಯದರ್ಶಿಯಾಗಿ ಬಳ್ಳಾರಿಯ ಅವ್ವಾರು ಮಂಜುನಾಥ್ ಅವರು ನೇಮಕಗೊಂಡಿದ್ದಾರೆ.ಅಖಿಲ ಭಾರತ ಪದ್ಮಶಾಲಿ ಸಂಘದ ಅಧ್ಯಕ್ಷರಾದ ಕಂದಗಟ್ಲ ಸ್ವಾಮಿ ಪದ್ಮಶಾಲಿ ಅವರು ಅವ್ವಾರು ಮಂಜುನಾಥ್ ಪದ್ಮಶಾಲಿ ಅವರನ್ನು ನೇಮಕ ಮಾಡಿ ಆದೇಶ ಜಾರಿ ಮಾಡಿದ್ದಾರೆ.ಅವ್ವಾರು ಮಂಜುನಾಥ್ ಪದ್ಮಶಾಲಿ ಅವರು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಹಿರಿಯ ಉಪಾಧ್ಯಕ್ಷರಾಗಿ - ಹಾಗೂ ಬಳ್ಳಾರಿ ಜಿಲ್ಲೆ ಪದ್ಮಶಾಲಿ ಸಂಘದ ಅಧ್ಯಕ್ಷರಾಗಿ-ವಿವಿಧ ಸಂಘ - ಸಂಸ್ಥೆಗಳ ಪದಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ.