ಪದ್ಮಶಾಲಿ ಸಂಘದ ನೂತನ ಕಾರ್ಯದರ್ಶಿಯಾಗಿ ಮಂಜುನಾಥ್ ನೇಮಕ
Manjunath appointed as new secretary of Padmashali Sangha
ಪದ್ಮಶಾಲಿ ಸಂಘದ ನೂತನ ಕಾರ್ಯದರ್ಶಿಯಾಗಿ ಮಂಜುನಾಥ್ ನೇಮಕ
ಬಳ್ಳಾರಿ 15 :ಅಖಿಲ ಭಾರತ ಪದ್ಮಶಾಲಿ ಸಂಘದ ನೂತನ ಕಾರ್ಯದರ್ಶಿಯಾಗಿ ಬಳ್ಳಾರಿಯ ಅವ್ವಾರು ಮಂಜುನಾಥ್ ಅವರು ನೇಮಕಗೊಂಡಿದ್ದಾರೆ.ಅಖಿಲ ಭಾರತ ಪದ್ಮಶಾಲಿ ಸಂಘದ ಅಧ್ಯಕ್ಷರಾದ ಕಂದಗಟ್ಲ ಸ್ವಾಮಿ ಪದ್ಮಶಾಲಿ ಅವರು ಅವ್ವಾರು ಮಂಜುನಾಥ್ ಪದ್ಮಶಾಲಿ ಅವರನ್ನು ನೇಮಕ ಮಾಡಿ ಆದೇಶ ಜಾರಿ ಮಾಡಿದ್ದಾರೆ.ಅವ್ವಾರು ಮಂಜುನಾಥ್ ಪದ್ಮಶಾಲಿ ಅವರು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಹಿರಿಯ ಉಪಾಧ್ಯಕ್ಷರಾಗಿ - ಹಾಗೂ ಬಳ್ಳಾರಿ ಜಿಲ್ಲೆ ಪದ್ಮಶಾಲಿ ಸಂಘದ ಅಧ್ಯಕ್ಷರಾಗಿ-ವಿವಿಧ ಸಂಘ - ಸಂಸ್ಥೆಗಳ ಪದಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 