ಪದ್ಮಶಾಲಿ ಸಂಘದ ನೂತನ ಕಾರ್ಯದರ್ಶಿಯಾಗಿ ಮಂಜುನಾಥ್ ನೇಮಕ
Manjunath appointed as new secretary of Padmashali Sangha
ಪದ್ಮಶಾಲಿ ಸಂಘದ ನೂತನ ಕಾರ್ಯದರ್ಶಿಯಾಗಿ ಮಂಜುನಾಥ್ ನೇಮಕ
ಬಳ್ಳಾರಿ 15 :ಅಖಿಲ ಭಾರತ ಪದ್ಮಶಾಲಿ ಸಂಘದ ನೂತನ ಕಾರ್ಯದರ್ಶಿಯಾಗಿ ಬಳ್ಳಾರಿಯ ಅವ್ವಾರು ಮಂಜುನಾಥ್ ಅವರು ನೇಮಕಗೊಂಡಿದ್ದಾರೆ.ಅಖಿಲ ಭಾರತ ಪದ್ಮಶಾಲಿ ಸಂಘದ ಅಧ್ಯಕ್ಷರಾದ ಕಂದಗಟ್ಲ ಸ್ವಾಮಿ ಪದ್ಮಶಾಲಿ ಅವರು ಅವ್ವಾರು ಮಂಜುನಾಥ್ ಪದ್ಮಶಾಲಿ ಅವರನ್ನು ನೇಮಕ ಮಾಡಿ ಆದೇಶ ಜಾರಿ ಮಾಡಿದ್ದಾರೆ.ಅವ್ವಾರು ಮಂಜುನಾಥ್ ಪದ್ಮಶಾಲಿ ಅವರು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಹಿರಿಯ ಉಪಾಧ್ಯಕ್ಷರಾಗಿ - ಹಾಗೂ ಬಳ್ಳಾರಿ ಜಿಲ್ಲೆ ಪದ್ಮಶಾಲಿ ಸಂಘದ ಅಧ್ಯಕ್ಷರಾಗಿ-ವಿವಿಧ ಸಂಘ - ಸಂಸ್ಥೆಗಳ ಪದಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 