ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾಗಿ ಮಂಜುನಾಥ ಆಯ್ಕೆ
Manjunath elected as Block Congress Seva Dal president
ಲೋಕದರ್ಶನ ವರದಿ
ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾಗಿ ಮಂಜುನಾಥ ಆಯ್ಕೆ
ಮಹಾಲಿಂಗಪುರ 23: ಅಖಿಲ ಭಾರತ ಮತ್ತು ಕರ್ನಾಟಕ ರಾಜ್ಯ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರು, ಕೆಪಿಸಿಸಿ ಅಧ್ಯಕ್ಷರ ಅನುಮೋದನೆ ಮೇರೆಗೆ ಮಹಾಲಿಂಗಪುರ ಪಟ್ಟಣದ ಮಂಜುನಾಥ ಮಲ್ಲಪ್ಪ ಭಾವಿಕಟ್ಟಿ ಅವರನ್ನು ರಬಕವಿ-ಬನಹಟ್ಟಿ, ಮಹಾಲಿಂಗಪುರ ಬ್ಲಾಕ್ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳಿಗೆ ಹಾಗೂ ಸೇವಾದಳದ ಧೆಯೋದ್ದೇಶಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸಲು ಬದ್ಧರಾಗಿ, ಯಾವುದೇ ಬೇರೆ ರಾಜಕೀಯ ಆಸೆ ಆಮೀಷಗಳಿಗೆ ಒಳಗಾಗದೆ ಸಾಮಾಜಿಕ ಪಿಡುಗುಗಳಿಂದ ದೂರವಿರಬೇಕು. ಪ್ರಾಮಾಣಿಕತೆ, ಚಾರಿತ್ರ್ಯಕ್ಕೆ ಧಕ್ಕೆ ಬರದ ಹಾಗೆ, ಜಾತಿ, ಧರ್ಮ, ಮೇಲು-ಕೀಳು ಹಾಗೂ ಯಾವುದೇ ಕಲಹ ಬಾರದ ರೀತಿಯಲ್ಲಿ ತಮಗೆ ವಹಿಸಿರುವ ಜವಾಬ್ದಾರಿಯನ್ನು ರಾಜ್ಯ ಮತ್ತು ಜಿಲ್ಲಾಧ್ಯಕ್ಷರ ಸಹಕಾರದೊಂದಿಗೆ ಕಾಂಗ್ರೆಸ್ ಪಕ್ಷ ಬಲವರ್ಧನೆ ಮಾಡಲು ಕಾರ್ಯೋನ್ಮುಖರಾಗಲು ಬಾಗಲಕೋಟ ಜಿಲ್ಲಾ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಜಯಪ್ರಕಾಶ ಎಸ್. ಉತ್ತೂರ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 