ಅಬ್ದುಲ್ ಭೇಟಿ ಮಾಡಿ ಧೈರ್ಯ ತುಂಬಿದ ಮಣ್ಣಣ್ಣವರ
Mannanvara who met Abdul and gave courage
ಶಿಗ್ಗಾವಿ 02: ಬಡಿಗೆ ಕೆಲಸ ಮಾಡುವ ಅಂಗವಿಕಲ ಅಬ್ದುಲಗೌಸ ಸವಣೂರ ಆಕಸ್ಮಿಕ ರಸ್ತೆ ಅಪಘಾತ ಘಟನೆಯಲ್ಲಿ ಕಾಲಿಗೆ ಪೆಟ್ಟು ಬಿದ್ದಿದ್ದು ಶಿಗ್ಗಾವಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಭೇಟಿ ಮಾಡಿ ಸಮಾಧಾನ ಹೇಳಿದ ಕಾಂಗ್ರೆಸ್ ಪಕ್ಷದ ತಾಲೂಕ ವಕ್ತಾರ ಮಂಜುನಾಥ್ ಮಣ್ಣಣ್ಣವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕುರಿತು ಗೌಸ್ ಕೇಳಲಾಗಿ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದು ತುಂಬಾ ಸಹಕರಿಸುತ್ತಿದ್ದಾರೆ ಅಲ್ಲದೇ ಆದಷ್ಟು ಬೇಗನೆ ಗುಣಮುಖರಾಗಿರಿ ಎಂದು ತಿಳಿಸಿ ಶಾಸಕ ಯಾಸಿರ್ ಅಹ್ಮದಖಾನ್ ಪಠಾಣ್ ಗಮನಕ್ಕೆ ತರಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡ ಸುರೇಶ ಹರಿಜನ್ ಅಬ್ದುಲ್ ತಿಳುವಳ್ಳಿ ಹಾಗೂ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 