ಅಬ್ದುಲ್ ಭೇಟಿ ಮಾಡಿ ಧೈರ್ಯ ತುಂಬಿದ ಮಣ್ಣಣ್ಣವರ
Mannanvara who met Abdul and gave courage
ಶಿಗ್ಗಾವಿ 02: ಬಡಿಗೆ ಕೆಲಸ ಮಾಡುವ ಅಂಗವಿಕಲ ಅಬ್ದುಲಗೌಸ ಸವಣೂರ ಆಕಸ್ಮಿಕ ರಸ್ತೆ ಅಪಘಾತ ಘಟನೆಯಲ್ಲಿ ಕಾಲಿಗೆ ಪೆಟ್ಟು ಬಿದ್ದಿದ್ದು ಶಿಗ್ಗಾವಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಭೇಟಿ ಮಾಡಿ ಸಮಾಧಾನ ಹೇಳಿದ ಕಾಂಗ್ರೆಸ್ ಪಕ್ಷದ ತಾಲೂಕ ವಕ್ತಾರ ಮಂಜುನಾಥ್ ಮಣ್ಣಣ್ಣವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕುರಿತು ಗೌಸ್ ಕೇಳಲಾಗಿ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದು ತುಂಬಾ ಸಹಕರಿಸುತ್ತಿದ್ದಾರೆ ಅಲ್ಲದೇ ಆದಷ್ಟು ಬೇಗನೆ ಗುಣಮುಖರಾಗಿರಿ ಎಂದು ತಿಳಿಸಿ ಶಾಸಕ ಯಾಸಿರ್ ಅಹ್ಮದಖಾನ್ ಪಠಾಣ್ ಗಮನಕ್ಕೆ ತರಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡ ಸುರೇಶ ಹರಿಜನ್ ಅಬ್ದುಲ್ ತಿಳುವಳ್ಳಿ ಹಾಗೂ ಇತರರು ಉಪಸ್ಥಿತರಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 